Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈಶ್ವರ್ ಖಂಡ್ರೆಗೆ ಒಲಿಯಲಿ ಡಿಸಿಎಂ ಪಟ್ಟ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಆಗ್ರಹ

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

BREAKING : ISI, ದಾವೂದ್ ಜೊತೆ ಲಿಂಕ್ : ಭಾರತದಾದ್ಯಂತ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಅರೆಸ್ಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ವಿರುದ್ಧ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಸೂಚನೆ
KARNATAKA

ಬೆಂಗಳೂರಿನ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ವಿರುದ್ಧ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ರಾಷ್ಟ್ರದ ಏಕತೆಗೆ ಭಂಗ ಬರುವಂತ ಚಟುವಟಿಕೆಗಳು ನಡೆಯುತ್ತಿವೆ ಎಂಬುದಾಗಿ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದನು. ಈ ದೂರು ಆಧರಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು, ಬೆಂಗಳೂರಿನ ಅಬ್ದುಲ್ ರಹೀಮ್ ಅವರ ಪುತ್ರ ಅಬ್ದುಲ್ ರಜಾಕ್ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಅವರು ವ್ಯಾಸಂಗ ಮಾಡುತ್ತಿರುವಂತ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ಕಾನೂನಿಗೆ ವಿರುದ್ಧವಾಗಿ ನಡೆಯುತ್ತಿರುವಂತ ಅವ್ಯವಹಾರಗಳ ಬಗ್ಗೆ ಸೂಕ್ತ ಕ್ರಮಕ್ಕೆ ಪತ್ರದಲ್ಲಿ ಕೋರಿದ್ದಾರೆ ಎಂದಿದ್ದಾರೆ.

ದಿನಾಂಕ 24-11-2019ರಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಮುಸ್ಲೀಂ ಜನಾಂಗದವರ ಚರಿತ್ರೆಯನ್ನು ವಿವರಿಸುವ ಸಂದರ್ಭದಲ್ಲಿ ರಾಷ್ಟ್ರವನ್ನು ಮುಸಲ್ಮಾನ್ ಆಡಳಿತಕ್ಕೆ ಒಳಪಡಿಸಬೇಕಾದ ಅತ್ಯಗತ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಅಲ್ಲದೇ ಚರ್ಚೆಗೆ ಒಳಪಡಿಸುವಂತೆಯೂ ವಿಷಯವ್ನು ಜಾಮಿಯ ಮೊಹಮ್ಮದೀಯ ಮನ್ಸೂರ ಎಜುಕೇಷನ್ ಸೊಸೈಟಿ ಮಾಡಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

ದಿನಾಂಕ 07-02-2023ರಂದು ಶಾಲೆಯಲ್ಲಿ ನಡೆದಂತ ಸಮಾವೇಶದಲ್ಲಿ ನಾಸಿಕ್ ನಿಂದ ಬಂದಂತ ಮುಖ್ಯ ಶಿಕ್ಷಕಿ ನಾಜಿಯ ಅನ್ಸಾರಿ ಅವರು, ಯಾವ ಪ್ರಕಾರ ಮನುಷ್ಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಬೇಕು ಎಂಬುದನ್ನು ವಿವರಿಸಿದ್ದಾರೆ. ಟ್ರಸ್ಟ್ ಕಟ್ಟಡದಲ್ಲಿ ಆಗಾಗ ರಾಷ್ಟ್ರದ ಏಕತೆಗೆ ಭಂಗ ತರುವಂತ ವಿಷಯಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಕಾಶ್ಮೀರದಿಂದ ಬಂದ ವಿದ್ಯಾರ್ಥಿಯೊಬ್ಬ ದಿನಾಂಕ 25-04-2024ರಲ್ಲಿ ಕೊತ್ತನೂರು ಪೊಲೀಸ್ ಠಾಣೆಗೆ ಸಲ್ಲಿಸಿದಂತ ದೂರಿನ ಪ್ರತಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಸಾಮರ್ ಶಾಲೆಯಲ್ಲಿ ನಡೆಯುತ್ತಿರುವಂತ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಉಲ್ಲೇಖಿಸಲಾಗಿದೆ. ಈ ಎಲ್ಲವನ್ನು ಪರಿಶೀಲಿಸಿ, ಶಾಲೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳೋದಕ್ಕೆ ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣದ ನಿರ್ದೇಶಕರು ಸೂಚಿಸಿದ್ದಾರೆ.

BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ರಾಜ್ಯ ಸರ್ಕಾರದಿಂದ ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

bengalore news kannada news kannada news now kannada news now dot com kannada online news karnataka news latest news samar international islamic school school education department today news top news
Share. Facebook Twitter LinkedIn WhatsApp Email

Related Posts

ಈಶ್ವರ್ ಖಂಡ್ರೆಗೆ ಒಲಿಯಲಿ ಡಿಸಿಎಂ ಪಟ್ಟ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಆಗ್ರಹ

2 Mins Read

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

1 Min Read

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

1 Min Read
Recent News

ಈಶ್ವರ್ ಖಂಡ್ರೆಗೆ ಒಲಿಯಲಿ ಡಿಸಿಎಂ ಪಟ್ಟ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಆಗ್ರಹ

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

BREAKING : ISI, ದಾವೂದ್ ಜೊತೆ ಲಿಂಕ್ : ಭಾರತದಾದ್ಯಂತ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಅರೆಸ್ಟ್.!

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

State News
KARNATAKA

ಈಶ್ವರ್ ಖಂಡ್ರೆಗೆ ಒಲಿಯಲಿ ಡಿಸಿಎಂ ಪಟ್ಟ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಆಗ್ರಹ

By ಸುರೇಶ್‌ KARNATAKA 2 Mins Read

ಬೆಂಗಳೂರು:* ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು *ಅಖಿಲ ಭಾರತ ವೀರಶೈವ…

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.