Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಸರ್ಕಾರಿ ಸ್ವಾಮ್ಯದ ‘ಭಾರತ್ ಟ್ಯಾಕ್ಸಿ ಸೇವೆ’ ಆರಂಭ: ರೈಡ್ ಸೇರಿದಂತೆ ಇತರೆ ಮಹತ್ವದ ಮಾಹಿತಿ ಇಲ್ಲಿದೆ

05/02/2026 2:27 PM

ಪ್ರಯಾಣಿಕರೇ ಗಮನಿಸಿ : ರೈಲಿನಲ್ಲಿ `ಆರೋಗ್ಯ ತುರ್ತು ಪರಿಸ್ಥಿತಿ’ ಇದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ : ವೈದ್ಯರು ಬಂದು ಚಿಕಿತ್ಸೆ ನಿಡ್ತಾರೆ.!

05/02/2026 2:17 PM

ತ್ಯಾಜ್ಯ ನೀರು ಮರುಬಳಕೆ ಕುರಿತ ಸಂಶೋಧನೆಗೆ BWSSB ಮುಖ್ಯ ಅಭಿಯಂತರರಾದ ರಾಜೀವ್ ಕೆ.ಎನ್ ಗೆ ‘ಪಿಎಚ್‌ಡಿ’

05/02/2026 2:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: SSLC ಅನುತ್ತೀರ್ಣ ವಿದ್ಯಾರ್ಥಿಗಳ ‘ವಿಶೇಷ ಪರಿಹಾರ ಬೋಧನೆ ತರಗತಿ’ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆ ಆದೇಶ
KARNATAKA

BREAKING: SSLC ಅನುತ್ತೀರ್ಣ ವಿದ್ಯಾರ್ಥಿಗಳ ‘ವಿಶೇಷ ಪರಿಹಾರ ಬೋಧನೆ ತರಗತಿ’ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆ ಆದೇಶ

By kannadanewsnow0917/05/2024 7:29 PM

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ನಡೆಸಲು ನಿಗದಿ ಪಡಿಸಿದ್ದಂತ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಇಂದು ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು (+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು DO:15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ.

ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ -02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ ಎಂದು ತಿಳಿಸಿದ್ದಾರೆ.

BIG NEWS: ‘ಹಾಸನ ಪೆನ್ ಡ್ರೈವ್ ಕೇಸ್’ಗೆ ಬಿಗ್ ಟ್ವಿಸ್ಟ್: ಡಿಕೆಶಿ ವಿರುದ್ಧ ದೇವರಾಜೇಗೌಡ ಈ ಗಂಭೀರ ಆರೋಪ

Good News: ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್​​ ಪೀಡಿತ’ರಿಗೆ ಗುಡ್ ನ್ಯೂಸ್: ಈಗ ‘ಯಶಸ್ವಿನಿ ಯೋಜನೆ’ಯಡಿ ಸಿಗಲಿದೆ ಚಿಕಿತ್ಸೆ

ಗಮನಿಸಿ: ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಪ್ರಯಾಣಿಕರೇ ಗಮನಿಸಿ : ರೈಲಿನಲ್ಲಿ `ಆರೋಗ್ಯ ತುರ್ತು ಪರಿಸ್ಥಿತಿ’ ಇದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ : ವೈದ್ಯರು ಬಂದು ಚಿಕಿತ್ಸೆ ನಿಡ್ತಾರೆ.!

05/02/2026 2:17 PM2 Mins Read

ತ್ಯಾಜ್ಯ ನೀರು ಮರುಬಳಕೆ ಕುರಿತ ಸಂಶೋಧನೆಗೆ BWSSB ಮುಖ್ಯ ಅಭಿಯಂತರರಾದ ರಾಜೀವ್ ಕೆ.ಎನ್ ಗೆ ‘ಪಿಎಚ್‌ಡಿ’

05/02/2026 2:17 PM1 Min Read

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

05/02/2026 2:01 PM1 Min Read
Recent News

ಇಂದಿನಿಂದ ಸರ್ಕಾರಿ ಸ್ವಾಮ್ಯದ ‘ಭಾರತ್ ಟ್ಯಾಕ್ಸಿ ಸೇವೆ’ ಆರಂಭ: ರೈಡ್ ಸೇರಿದಂತೆ ಇತರೆ ಮಹತ್ವದ ಮಾಹಿತಿ ಇಲ್ಲಿದೆ

05/02/2026 2:27 PM

ಪ್ರಯಾಣಿಕರೇ ಗಮನಿಸಿ : ರೈಲಿನಲ್ಲಿ `ಆರೋಗ್ಯ ತುರ್ತು ಪರಿಸ್ಥಿತಿ’ ಇದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ : ವೈದ್ಯರು ಬಂದು ಚಿಕಿತ್ಸೆ ನಿಡ್ತಾರೆ.!

05/02/2026 2:17 PM

ತ್ಯಾಜ್ಯ ನೀರು ಮರುಬಳಕೆ ಕುರಿತ ಸಂಶೋಧನೆಗೆ BWSSB ಮುಖ್ಯ ಅಭಿಯಂತರರಾದ ರಾಜೀವ್ ಕೆ.ಎನ್ ಗೆ ‘ಪಿಎಚ್‌ಡಿ’

05/02/2026 2:17 PM

UPSC New Rule : ಒಮ್ಮೆ ಆಯ್ಕೆಯಾದ `IAS-IPS’ ಅಭ್ಯರ್ಥಿಗಳು ಮತ್ತೊಮ್ಮೆ `UPSC’ ಪರೀಕ್ಷೆಗೆ ಹಾಜರಾಗುವಂತಿಲ್ಲ.!

05/02/2026 2:12 PM
State News
KARNATAKA

ಪ್ರಯಾಣಿಕರೇ ಗಮನಿಸಿ : ರೈಲಿನಲ್ಲಿ `ಆರೋಗ್ಯ ತುರ್ತು ಪರಿಸ್ಥಿತಿ’ ಇದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ : ವೈದ್ಯರು ಬಂದು ಚಿಕಿತ್ಸೆ ನಿಡ್ತಾರೆ.!

By kannadanewsnow5705/02/2026 2:17 PM KARNATAKA 2 Mins Read

ಪ್ರತಿದಿನ, ಲಕ್ಷಾಂತರ ಜನರು ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸುತ್ತಾರೆ. ಆದಾಗ್ಯೂ, ರೈಲುಗಳಲ್ಲಿ ಪ್ರಯಾಣಿಸುವಾಗ ಕೆಲವರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾಗುತ್ತದೆ. ನಂತರ…

ತ್ಯಾಜ್ಯ ನೀರು ಮರುಬಳಕೆ ಕುರಿತ ಸಂಶೋಧನೆಗೆ BWSSB ಮುಖ್ಯ ಅಭಿಯಂತರರಾದ ರಾಜೀವ್ ಕೆ.ಎನ್ ಗೆ ‘ಪಿಎಚ್‌ಡಿ’

05/02/2026 2:17 PM

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

05/02/2026 2:01 PM

BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!

05/02/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.