ರಾಯಚೂರು : ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
BREAKING NEWS: ಟ್ರಕ್- ಪೊಲೀಸ್ ವಾಹನ ನಡುವೆ ಭೀಕರ ಅಪಘಾತ : ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ದುರ್ಮರಣ
ಕಿಲ್ಲಾರಹಟ್ಟಿ ಸರ್ಕಾರಿ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ಮಲ್ಲಿಕಾರ್ಜುನ್ (13) ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ವಿದ್ಯಾರ್ಥಿ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ. ವಿಷಯ ತಿಳಿದು ಕುಟುಂಬಸ್ಥರು ಅಕ್ರಂದನದಲ್ಲಿದ್ದಾರೆ. ಪೋಷಕರು ಇದೀಗ ಆಕ್ರೋಶಕ್ಕೆ ಒಳಾಗಿದ್ದಾರೆ
BREAKING NEWS: ಟ್ರಕ್- ಪೊಲೀಸ್ ವಾಹನ ನಡುವೆ ಭೀಕರ ಅಪಘಾತ : ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ದುರ್ಮರಣ