Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೌರಿ ಹಬ್ಬದ ನಿಜವಾದ ಸಂದೇಶವೇನು? ಪೂಜಾ ಫಲವೇನು?: ಇಲ್ಲಿದೆ ಸದ್ಗುರು ಶ್ರೀ ಮಧುಸೂದನ ಸಾಯಿ ಉಪನ್ಯಾಸ

26/08/2025 4:54 PM

BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

26/08/2025 4:45 PM

ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು

26/08/2025 4:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಾಲಾ ವಿದ್ಯಾರ್ಥಿ’ಗಳೇ ಗಮನಿಸಿ: ಇಲ್ಲಿದೆ ಸುಲಭ ‘ಗಣಿತ ವಿಷಯ ಕಲಿಕೆ’ಗೆ ಆಟದೊಂದಿಗೆ ಪಾಠದ ‘ಆ್ಯಪ್’
KARNATAKA

‘ಶಾಲಾ ವಿದ್ಯಾರ್ಥಿ’ಗಳೇ ಗಮನಿಸಿ: ಇಲ್ಲಿದೆ ಸುಲಭ ‘ಗಣಿತ ವಿಷಯ ಕಲಿಕೆ’ಗೆ ಆಟದೊಂದಿಗೆ ಪಾಠದ ‘ಆ್ಯಪ್’

By kannadanewsnow0915/05/2024 5:16 PM

ಶಿವಮೊಗ್ಗ : ಇಂದಿನ ಶೈಕ್ಷಣಿಕ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಗಣಿತದ ಮೂಲಭೂತ ಪಾಠಗಳನ್ನು ಕಲಿಯಲು ತೀರಾ ಕಡಿಮೆ ಅವಕಾಶವಿದ್ದು ಈ ಹಿನ್ನೆಲೆಯಲ್ಲಿ ಗಣಿತ ಕೌಶಲ್ಯವನ್ನು ಉತ್ತಮಪಡಿಸಲು ಅಕ್ಷರ ಫೌಂಡೇಶನ್ ತಯಾರಿಸಿರುವ ‘ಬಿಲ್ಡಿಂಗ್ ಬ್ಲಾಕ್ಸ್ ಆ್ಯಪ್’ ನ್ನು ಮಕ್ಕಳಿಗಾಗಿ ತರಲಾಗಿದೆ.

ಈ ಚಟುವಟಿಕೆ ಆಧಾರಿತ ತಂತ್ರಾಂಶದಲ್ಲಿ ಪಠ್ಯಾಧಾರಿತ 1 ರಿಂದ 5 ಮತ್ತು 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳ ಗಣಿತ ಕಲಿಕೆಗೆ 2 ವಿಭಾಗಗಳಲ್ಲಿ ಅವಕಾಶ ನೀಡಲಾಗಿದೆ. ಆಟದ ಮೂಲಕ ಅಭ್ಯಾಸ ಮಾಡುವುದರಿಂದ ಶಾಶ್ವತ ಕಲಿಕೆ ಉಂಟಾಗುತ್ತದೆ. ಮಕ್ಕಳಿಗೆ ಗಣಿತದಲ್ಲಿ ಪರಿಣಿತಿ ಪಡೆಯಲು ಬೇಕಾದ ಕೌಶಲ್ಯ ಮತ್ತು ಆತ್ಮಸ್ಥೈರ್ಯ ಮೂಡಿಸಲು ಸಾಂಪ್ರದಾಯಿಕ ಕಲಿಕೆಗೆ ವಿಭಿನ್ನವಾಗಿ ಈ ಆ್ಯಪ್ ಸಿದ್ದಪಡಿಸಲಾಗಿದೆ.

ಗಣಿತ ಕಲಿಕೆಯನ್ನು ಎಲ್ಲ ಮಕ್ಕಳಿಗೂ ದೊರೆಯುವಂತೆ ಮಾಡುವುದೇ ಇದರ ಉದ್ದೇಶವಾಗಿದೆ. ಇದು 400 ಕ್ಕೂ ಹೆಚ್ಚು ಸಂವಾದಾತ್ಮಕ ಆಟಳಗಳನ್ನು ಒಳಗೊಂಡಿದ್ದು ಎಲ್ಲ ಆಟಗಳನ್ನು ಎನ್‍ಸಿಇಆರ್‍ಟಿ ಪಠ್ಯಕ್ರಮಕ್ಕೆ ಮ್ಯಾಪ್ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕಲಿಕೆಯಲ್ಲಿ ಅಭಿವೃದ್ದಿ ಹೊಂದಬೇಕು. ಈ ಆ್ಯಪ್ ಎಲ್ಲ ಆಂಡ್ರಾಯ್ಡ್ ಫೋನ್‍ಗಳಲ್ಲೂ ಲಭ್ಯವಿದೆ. ಅಪ್ಲಿಕೇಷನ್ ಡೌನ್‍ಲೋಡ್‍ಗಾಗಿ ಲಿಂಕ್ http://play.google.com/store/apps/details?id=com.akshara.easymath&hl+en IN&gl=US&pli+1 ನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕ(ಅಭಿವೃದ್ದಿ) ಬಸವರಾಜಪ್ಪ ತಿಳಿಸಿದ್ದಾರೆ.

ನೀವು ಕ್ಯೂ ಆರ್ ಕೋಡ್ ಮೂಲಕ ಡೌನ್ ಲೋಡ್ ಮಾಡಲು, ಈ ಕೆಳಗಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ.

ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು | South Western Railway

`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

Share. Facebook Twitter LinkedIn WhatsApp Email

Related Posts

ಗೌರಿ ಹಬ್ಬದ ನಿಜವಾದ ಸಂದೇಶವೇನು? ಪೂಜಾ ಫಲವೇನು?: ಇಲ್ಲಿದೆ ಸದ್ಗುರು ಶ್ರೀ ಮಧುಸೂದನ ಸಾಯಿ ಉಪನ್ಯಾಸ

26/08/2025 4:54 PM4 Mins Read

BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

26/08/2025 4:45 PM1 Min Read

ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು

26/08/2025 4:31 PM1 Min Read
Recent News

ಗೌರಿ ಹಬ್ಬದ ನಿಜವಾದ ಸಂದೇಶವೇನು? ಪೂಜಾ ಫಲವೇನು?: ಇಲ್ಲಿದೆ ಸದ್ಗುರು ಶ್ರೀ ಮಧುಸೂದನ ಸಾಯಿ ಉಪನ್ಯಾಸ

26/08/2025 4:54 PM

BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

26/08/2025 4:45 PM

ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು

26/08/2025 4:31 PM

BREAKING : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇಮಕ

26/08/2025 4:29 PM
State News
KARNATAKA

ಗೌರಿ ಹಬ್ಬದ ನಿಜವಾದ ಸಂದೇಶವೇನು? ಪೂಜಾ ಫಲವೇನು?: ಇಲ್ಲಿದೆ ಸದ್ಗುರು ಶ್ರೀ ಮಧುಸೂದನ ಸಾಯಿ ಉಪನ್ಯಾಸ

By kannadanewsnow0926/08/2025 4:54 PM KARNATAKA 4 Mins Read

ಚಿಕ್ಕಬಳ್ಳಾಪುರ: ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಮಂಗಳವಾರ ಗೌರಿ ಹಬ್ಬದ ಸಂಭ್ರಮ. ಸಾವಿರಾರು ಮಂದಿ ಗೌರಿ ಪೂಜೆಯಲ್ಲಿ…

BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

26/08/2025 4:45 PM

ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು

26/08/2025 4:31 PM

BREAKING : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇಮಕ

26/08/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.