BREAKING NEWS: ಕೊಡಗು ಜಿಲ್ಲೆಯ ಭಾರೀ ಮಳೆ ಹಿನ್ನಲೆ: ನಾಳೆಯೂ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಭಾರೀ ಮಳೆ ಕಳೆದ ಎರಡು ದಿನಗಳಿಂದ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆಯನ್ನು ಘೋಷಣೆ ಮಾಡಲಾಗಿದೆ. ಶಿವಮೊಗ್ಗ: ಜಿಲ್ಲೆಯ ಹುಣಸೆಕಟ್ಟೆ ಗ್ರಾಮದಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದು, ಕೊಡಗು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ. BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ … Continue reading BREAKING NEWS: ಕೊಡಗು ಜಿಲ್ಲೆಯ ಭಾರೀ ಮಳೆ ಹಿನ್ನಲೆ: ನಾಳೆಯೂ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ