BREAKING NEWS: ವಿಜಯ್ ಚೌಕ್‌ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೂರನೇ ದಿನವಾದ ಬುಧವಾರವೂ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.ಇತ್ತ, ಕಾಂಗ್ರೆಸ್ ಪಕ್ಷದ ‘ಸತ್ಯಾಗ್ರಹ’ ಮತ್ತಷ್ಟು ಉಲ್ಬಣಗೊಂಡಿದೆ. BIGG NEWS: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಜನರಿಗೆ ಅಲರ್ಜಿ ಸಮಸ್ಯೆ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ ಸಂಸತ್ತಿನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಸಂಸದರನ್ನು ದೆಹಲಿ ಪೊಲೀಸರು ವಿಜಯ್ ಚೌಕ್ ನಲ್ಲಿ ತಡೆ ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಘರ್ಷಣೆ ಉಂಟಾಗಿದೆ.ಮೂಲಗಳ ಪ್ರಕಾರ. … Continue reading BREAKING NEWS: ವಿಜಯ್ ಚೌಕ್‌ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ