‘ಕುಂಬಾರರ ಸಂಘ’ದ ಕಚೇರಿಯಲ್ಲಿ ಎರಡು ಬಣಗಳ ನಡುವೆ ಗಲಾಟೆ: ‘2ನೇ ಮಹಡಿ’ಯಿಂದ ಬಿದ್ದು ವ್ಯಕ್ತಿ ಅಸ್ವಸ್ಥ

ಬೆಂಗಳೂರು: ನಗರದ ಕಲಾಸಿಪಾಳ್ಯದಲ್ಲಿರುವಂತ ಕುಂಬಾರರ ಸಂಘದ ಕಚೇರಿಯಲ್ಲಿ ಇಂದು ಎರಡು ಬಣಗಳ ನಡುವೆ ಗಲಾಟೆಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಗಲಾಟೆಯ ವೇಳೆಯಲ್ಲಿ 2ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಬಿದ್ದು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. BREAKING NEWS: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 45 ಡಿವೈಎಸ್ಪಿ, 8 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವಂತ ಕುಂಬಾರರ ಸಂಘದ ಕಚೇರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯ ಸಂದರ್ಭದಲ್ಲಿ 2ನೇ ಮಹಡಿಯಿಂದ ಬದ್ರಿನಾಥ್ ಎಂಬಾತ … Continue reading ‘ಕುಂಬಾರರ ಸಂಘ’ದ ಕಚೇರಿಯಲ್ಲಿ ಎರಡು ಬಣಗಳ ನಡುವೆ ಗಲಾಟೆ: ‘2ನೇ ಮಹಡಿ’ಯಿಂದ ಬಿದ್ದು ವ್ಯಕ್ತಿ ಅಸ್ವಸ್ಥ