BIGG NEWS : ರಾಜ್ಯದಲ್ಲಿ ಸೆ. 30ರಿಂದ ʼಭಾರತ ಐಕ್ಯತಾ ಯಾತ್ರೆʼಗೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಮುಂದಿನ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷದಿಂದ ಭರದಿಂದ ಸಿದ್ಧತೆ ನಡೆಸಲಾಗುತ್ತಿದ್ದು, ಇದೀಗ ಮತ್ತೊಂದು ಐತಿಹಾಸಿಕ ಯಾತ್ರೆಗೆ ಕರ್ನಾಟಕ ಸಾಕ್ಷಿಯಾಗಲಿದೆ  ಕ್ರಾಂತಿಯ ಹೆಜ್ಜೆಗಳು ಒಂದುಗೂಡುತ್ತಿವೆ. ಸೆಪ್ಟೆಂಬರ್‌ 30ರಿಂದ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಲು ಈಗಲೇ ರಿಜಿಸ್ಟರ್‌ ಮಾಡಿ. ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ. ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್‌ ಟ್ವೀಟ್‌ ಮಾಡುವ ಮಾಹಿತಿ ನೀಡಿದ್ದಾರೆ. ಮತ್ತೊಂದು ಐತಿಹಾಸಿಕ ಯಾತ್ರೆಗೆ ಕರ್ನಾಟಕ ಸಾಕ್ಷಿಯಾಗುತ್ತಿದೆ. ಕ್ರಾಂತಿಯ ಹೆಜ್ಜೆಗಳು ಒಂದುಗೂಡುತ್ತಿವೆ. ಸೆಪ್ಟೆಂಬರ್‌ 30ರಿಂದ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಲು … Continue reading BIGG NEWS : ರಾಜ್ಯದಲ್ಲಿ ಸೆ. 30ರಿಂದ ʼಭಾರತ ಐಕ್ಯತಾ ಯಾತ್ರೆʼಗೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ : ಡಿ.ಕೆ.ಶಿವಕುಮಾರ್‌