Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM

ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 780ಕ್ಕೆ ಏರಿಕೆ, ವೈದ್ಯರ ಸಂಖ್ಯೆ ಅನುಪಾತ 1:811ಕ್ಕೆ ಏರಿಕೆ: ಜೆ.ಪಿ.ನಡ್ಡಾ

31/07/2025 1:16 PM

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » puc result : ನಾಳೆಯೇ ದ್ವಿತೀಯ ಪಿಯುಸಿ ರಿಸಲ್ಟ್ , ನಕಲಿ ಸುತ್ತೋಲೆ ಪ್ರತಿ ವೈರಲ್ !
KARNATAKA

puc result : ನಾಳೆಯೇ ದ್ವಿತೀಯ ಪಿಯುಸಿ ರಿಸಲ್ಟ್ , ನಕಲಿ ಸುತ್ತೋಲೆ ಪ್ರತಿ ವೈರಲ್ !

By KNN IT TEAM02/04/2024 7:20 PM

*ಅವಿನಾಶ್ ಭೀಮಸಂದ್ರ ಜೊತೆಗೆ ಲೀಲಾ ವಸಂತ್

 

ಬೆಂಗಳೂರು : ನಾಳೆಯೇ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟವಾಗಲಿದೆ ಎನ್ನುವ ಪ್ರತಿಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದೇ ವೇಳೆ ವೈರಲ್ ಆಗಿರೋ ಪತ್ರಕ್ಕೆ ಸಂಬಂಧ ಪಟ್ಟಂತೆ ನಿಮ್ಮ ಕನ್ನಡ ನ್ಯೂಸ್ ನೌ ದ್ವಿತೀಯ ಪಿಯುಸಿ ಆಯುಕ್ತರನ್ನು ಸಂಪರ್ಕ ಮಾಡಿದ ವೇಳೆಯಲ್ಲಿ ಇದೊಂದು ನಕಲಿ ಸುತ್ತೋಲೆ ಅಂತ ಹೇಳಿದ್ದಾರೆ. ಈ ಮೂಲಕ  ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ರಿಸಲ್ಟ್ ಬಗ್ಗೆ ಅಧಿಕ ಆದೇಶ ಹೊರ ಬಿದ್ದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ವಿದ್ಯಾರ್ಥಿಗಳು ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಇರಬೇಕು ಎನ್ನುವುದು ಕನ್ನಡ ನ್ಯೂಸ್ ನೌ ನ ಆಶಯವಾಗಿದೆ. ನಾವೂ ಕೂಡ ಅಧಿಕೃತ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳು ನೀಡಿದ ಬಳಿಕ ಮಾತ್ರ ಅದನ್ನು ಓದುಗರಿಗೆ ನೀಡುತ್ತೇವೆ ಹೊರತು, ಆತುರದಲ್ಲಿ ಸುದ್ದಿ ಮಾಡೋದು ಇಲ್ಲ

ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ದ್ವಿತೀಯ ಪಿಯುಸಿ ರಿಸಲ್ಟ್ ಇನ್ನೂ ಹತ್ತಿರಿಂದ 15 ದಿವಸದಲ್ಲಿ ಬರುವ ಸಾಧ್ಯತೆ ಇದೇ ಎನ್ನಲಾಗುತ್ತಿದೆ, ಅದ್ಯಾಗು ಕೂಡ ಆಯುಕ್ತರೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ.

ನಕಲಿ ಸುತ್ತೋಲೆಯಲ್ಲಿ ಇರೋದು ಏನು?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಮಲ್ಲೇಶ್ವರಂ, ಬೆಂಗಳೂರು 11 Cod:/4/2024
ಪತ್ರಿಕಾ ಪ್ರಕಟಣೆ
ಮಾರ್ಚ್ 20230 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ:11/03/2014 ರಿಂದ 21/03/2024ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯವಾದನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: (M11/2121 ರಂದು ಬೆಳಿಗ್ಗೆ 11:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಟಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ DO 03/04/20248 ವೀಕ್ಷಿಸಬಹುದಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM1 Min Read

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM1 Min Read

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM1 Min Read
Recent News

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM

ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 780ಕ್ಕೆ ಏರಿಕೆ, ವೈದ್ಯರ ಸಂಖ್ಯೆ ಅನುಪಾತ 1:811ಕ್ಕೆ ಏರಿಕೆ: ಜೆ.ಪಿ.ನಡ್ಡಾ

31/07/2025 1:16 PM

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM
State News
KARNATAKA

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

By kannadanewsnow0531/07/2025 1:24 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ…

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM

BREAKING : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ : ಆಟೋ ಮೀಟರ್ ಹೆಚ್ಚಳ, ನಾಳೆಯಿಂದ ಪರಿಷ್ಕೃತ ದರ ಜಾರಿ

31/07/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.