BREAKING NEWS: ಹುಲಿಹೈದರ್‌ ಗ್ರಾಮದಲ್ಲಿ ಗುಂಪು ಘರ್ಷಣೆ ಹಿನ್ನೆಲೆ ಅ.20ರವರೆಗೆ 144 ಸೆಕ್ಷನ್ ಜಾರಿ

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದಲ್ಲಿ ನಿನ್ನೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಇದರಿಂದಾಗಿ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಹುಲಿಹೈದರ್‌ ಗ್ರಾಮದಲ್ಲಿ ಅಗಸ್ಟ್‌ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. BREAKING NEWS: ಊಟ ನೀಡುವ ವಿಚಾರಕ್ಕೆ ದಂಪತಿಗಳ ನಡುವೆ ಜಗಳ; ಬಾಮೈದನಿಂದಲೇ ಭಾವನ ಹತ್ಯೆ   ಘಟನೆ ಹಿನ್ನೆಲೆ..? ಗುರುವಾರದಂದು ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. … Continue reading BREAKING NEWS: ಹುಲಿಹೈದರ್‌ ಗ್ರಾಮದಲ್ಲಿ ಗುಂಪು ಘರ್ಷಣೆ ಹಿನ್ನೆಲೆ ಅ.20ರವರೆಗೆ 144 ಸೆಕ್ಷನ್ ಜಾರಿ