BREAKING: ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ‘ಭದ್ರತಾ ಲೋಪ’ ಕೇಸ್: ಆರೋಪಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದಂತ ಪ್ರಜಾಪ್ರಭುತ್ವ ನಡಿಗೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆಯಲ್ಲಿ ದಿಢೀರ್ ವ್ಯಕ್ತಿಯೊಬ್ಬ ನುಗ್ಗಿ ಬಂದಿದ್ದರು. ಇಂತಹ ವ್ಯಕ್ತಿಯ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಪ್ರಕಣ ಸಂಬಂಧ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆರೋಪಿ ಮಹದೇವ್ ನಾಯಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕನಕಪುರ ಮೂಲದ ಮಹದೇವ್ ನಾಯಕ್ ವಿರುದ್ಧ ವಿಧಾನಸೌಧ ಬಿಎನ್ಎಸ್ ಕಾಯ್ದೆಯ ಅಡಿಯಲ್ಲಿ … Continue reading BREAKING: ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ‘ಭದ್ರತಾ ಲೋಪ’ ಕೇಸ್: ಆರೋಪಿ ವಿರುದ್ಧ ‘FIR’ ದಾಖಲು