Inspiration Story: ಛಲ ಬಿಡದೇ ‘ಸ್ವಚ್ಚ ವಾಹಿನಿ ಸಾರಥಿ’ಯಾದ ‘ಸ್ವಾವಲಂಬಿ ನಾರಿ’: ಎಲ್ಲಿ.? ಯಾರು.? ಈ ‘ಯಶೋಗಾಥೆ’ ಓದಿ

ಬಾಗಲಕೋಟೆ: ಆಕೆಗೆ ನಾನು ಸ್ವಚ್ಚ ವಾಹಿನಿಯ ಸಾರಥಿಯಾಗಲೇ ಬೇಕು ಅನ್ನೋ ಛಲವಿತ್ತು. ಈ ಛಲವನ್ನು ಬಿಡದೇ ವಾಹನ ಚಾಲನೆ ಕಲಿತಂತ ಆಕೆ, ಕೊನೆಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಚ ವಾಹನದ ಸಾರಥಿಯಾಗಿದ್ದಾರೆ. ಯಾರು ಆಕೆ.? ಎಲ್ಲಿ ಅನ್ನೋ ಆಕೆಯ ಯಶೋಗಾಥೆಯನ್ನು ಮುಂದೆ ಓದಿ. ಸ್ವಚ್ಛ ಭಾರತ ಮಿಷನ್ (ಗ್ರಾ)ಯೋಜನೆ ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಈ ಮೂಲಕ ಗ್ರಾಮದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಣೆಯಿಂದ ಸ್ವಚ್ಚತಾ ಕಾರ್ಯದಲ್ಲಿ … Continue reading Inspiration Story: ಛಲ ಬಿಡದೇ ‘ಸ್ವಚ್ಚ ವಾಹಿನಿ ಸಾರಥಿ’ಯಾದ ‘ಸ್ವಾವಲಂಬಿ ನಾರಿ’: ಎಲ್ಲಿ.? ಯಾರು.? ಈ ‘ಯಶೋಗಾಥೆ’ ಓದಿ