ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ಸಿನ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದಂತಹ ಹೆಚ್ ವೈ ಮೇಟಿ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ ವೈ ಮೇಟಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಅವರು ನಿಧನರಾಗಿದ್ದಾರೆ. ಹೆಚ್ ವೈ ಮೇಟಿ ನಿಧನದ ಸುದ್ದಿ ತಿಳಿದು ತಕ್ಷಣ ಮೈಸೂರು ನಿಂದ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ಶಾಸಕ ಮೇಟಿ … Continue reading ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ ಮೇಟಿ ಅತ್ಯಂತ ನಿಷ್ಠಾವಂತ & ನನಗೆ ತುಂಬಾ ಆಪ್ತರಾಗಿದ್ದರು : ಸಿಎಂ ಸಿದ್ದರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed