BIGG NEWS : ಸ್ವಾತಂತ್ರ್ಯ ದಿನಾಚರಣೆ : ಕೊಡಗಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ವಜಾರೋಹಣ

ಮಡಿಕೇರಿ :-ಕೊಡಗು ಜಿಲ್ಲಾಡಳಿತ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿದರು. BIGG NEWS : ವೀರ ಸಾವರ್ಕರ್ ಭಾರತ ದೇಶ ವಿಭಜನೆಯನ್ನು ತಡೆಯಲು ಯತ್ನಿಸಿದ್ದರು : ಸಿಎಂ ಬಸವರಾಜ ಬೊಮ್ಮಾಯಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದರು. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ಜೀವ ವೈವಿದ್ಯ … Continue reading BIGG NEWS : ಸ್ವಾತಂತ್ರ್ಯ ದಿನಾಚರಣೆ : ಕೊಡಗಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ವಜಾರೋಹಣ