Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಸೀನಿಯರ್ ಟೀಂ ಇಂಡಿಯಾ ಮಹಿಳಾ ತಂಡ ಪ್ರಕಟ
SPORTS

BREAKING: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಸೀನಿಯರ್ ಟೀಂ ಇಂಡಿಯಾ ಮಹಿಳಾ ತಂಡ ಪ್ರಕಟ

By kannadanewsnow0915/05/2025 7:10 PM

ಕೆಎನ್ಎನ್ ಸ್ಪೋರ್ಟ್ ಡೆಸ್ಕ್: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಟೀಮ್ ಇಂಡಿಯಾ (ಸೀನಿಯರ್ ಮಹಿಳಾ) ತಂಡಗಳನ್ನು ಬಿಸಿಸಿಐ ಪ್ರಕಟಿಸಲಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಬಿಸಿಸಿಐ ವುಮೆನ್ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಮುಂಬರುವಂತ ಇಂಗ್ಲೆಂಡ್ ವಿರುದ್ಜದದ ಟಿ20ಐ ಒನ್ ಡೇ ಕ್ರಿಕೆಟ್ ಪಂದ್ಯಾವಳಿಗೆ ತಂಡವನ್ನು ಪ್ರಕಟಿಸಿರುವುದಾಗಿ ತಿಳಿಸಿದೆ.

🚨NEWS – Team India (Senior Women) squads for the upcoming England tour announced 🚨

A look at the squads for T20Is and ODIs 👇#TeamIndia | #ENGvIND pic.twitter.com/lrUMzF09f8

— BCCI Women (@BCCIWomen) May 15, 2025

ಇಂಗ್ಲೆಂಡ್ ವಿರುದ್ಧದ ಟೀಂ ಇಂಡಿಯಾ ಮಹಿಳಾ ತಂಡದ ಒನ್ ಡೇ ಪಂದ್ಯಾವಳಿಗೆ ಹರ್ಮನ್ ಪ್ರೀತ್ ಕೌರ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಉಪ ನಾಯಕರನ್ನಾಗಿ ಸ್ಮೃತಿ ಮಧನ ಅವರನ್ನು ನೇಮಿಸಲಾಗಿದೆ.

ಇನ್ನೂ ತಂಡದಲ್ಲಿ ಪ್ರತೀಕಾ ರಾವಲ್, ಹರ್ಲಿನ್ ಡಿಯೋಲ್, ಜಮೀಮಾ ರೋಡ್ರಿಗುಸ್, ರಿಚಾ ಘೋಷ್, ಯಸ್ತ್ರಿಕ ಭಾಟಿಯ, ತೇಜಲ್ ಹಸಬನ್ಸಿಸ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ಶ್ರೀ ಚರಣಿ, ಸುಚಿತ್ರ ಉಪಾಧ್ಯಾ, ಅಮಂಜೋತ್ ಕೌರ್, ಅರುಂದತಿ ರೆಡ್ಡಿ, ಕ್ರಾಂತಿ ಗೌಡ್, ಶಯಾಲಿ ಒಳಗೊಂಡಿದೆ.

ಟಿ20ಐ ಪಂದ್ಯಾವಳಿಯ ಭಾರತದ ತಂಡ ಹೀಗಿದೆ

ಹರ್ಮನ್ ಪ್ರೀತ್ ಕೌರ್ ಅವರನ್ನು ತಂಡದ ನಾಯಕಿಯನ್ನಾಗಿ ನೇಮಿಸಲಾಗಿದ್ದರೇ, ಸ್ಮೃತಿ ಮಂಧನ ಅವರನ್ನು ಉಪ ನಾಯಕರನ್ನಾಗಿ ನೇಮಿಸಲಾಗಿದೆ.

ತಂಡದಲ್ಲಿ ಶಫಿಲಿ ವರ್ಮಾ, ಜಮೀಮಾ ರೌಡ್ರಿಘೋಷ್, ರಿಚಾ ಘೋಷ್, ಯಸ್ತ್ರಿಕಾ ಭಾಟಿಯಾ, ಹರ್ಲಿನಾ ಡಿಯೋಲ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಶ್ರೀ ಚರಣಿ, ಶುಚಿ ಉಪಾಧ್ಯಾ, ಅಮನ್ ಜ್ಯೋತ್ ಕೌರ್, ಅರುಂದತಿ ರೆಡ್ಡಿ, ಕ್ರಾಂತಿ ಗೌಡ್, ಶಯಲಿ ಸೇರಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್‌ ನ್ಯೂಸ್‌ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!

Share. Facebook Twitter LinkedIn WhatsApp Email

Related Posts

BREAKING : ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಕೌಟುಂಬಿಕ ತುರ್ತು ಪರಿಸ್ಥಿತಿಯಿಂದ ಮನೆಗೆ ಮರಳಿದ ‘ರಿಂಕು ಸಿಂಗ್’

24/02/2026 8:29 PM1 Min Read

ಅಭಿಮಾನಿಗಳಿಗೆ ಐಸಿಸಿ ಗೂಗ್ಲಿ ; ಸ್ಥಳ ನಿಗದಿಗೂ ಮುನ್ನ ಸೆಮಿಫೈನಲ್, ಫೈನಲ್ ಪಂದ್ಯಗಳ ಟಿಕೆಟ್ ಮಾರಾಟ

24/02/2026 7:21 PM1 Min Read

BREAKING : 2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ ; ಜೂ.12ರಿಂದ ಪಂದ್ಯಾವಳಿ ಆರಂಭ, ಜು.5ಕ್ಕೆ ಫೈನಲ್!

24/02/2026 3:17 PM4 Mins Read
Recent News

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM
State News
KARNATAKA

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

By kannadanewsnow0927/02/2026 3:52 PM KARNATAKA 1 Min Read

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ…

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.