Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಗೆ ‘ಚಿನ್ನ’ದಂತಹ ಸುದ್ದಿ ; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ಎಷ್ಟಿದೆ ಗೊತ್ತಾ?

13/08/2025 3:42 PM

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM

BREAKING : ಆಗಸ್ಟ್ 20-21ರಂದು ಸಚಿವ ಎಸ್. ಜೈಶಂಕರ್ ‘ರಷ್ಯಾ’ಗೆ ಭೇಟಿ

13/08/2025 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಅಪಘಾತ ಸಂಭವಿಸುವ ‘ಹಾಟ್ ಸ್ಪಾಟ್’ಗಳಲ್ಲಿ ಪ್ರತ್ಯೇಕ ‘ಅಂಬ್ಯುಲೆನ್ಸ್’ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
KARNATAKA

BIG NEWS: ಅಪಘಾತ ಸಂಭವಿಸುವ ‘ಹಾಟ್ ಸ್ಪಾಟ್’ಗಳಲ್ಲಿ ಪ್ರತ್ಯೇಕ ‘ಅಂಬ್ಯುಲೆನ್ಸ್’ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0927/08/2024 5:04 PM

ಬೆಂಗಳೂರು: ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.‌ 65 ನೂತನ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆಯನ್ನ ಅಪಘಾತಕ್ಕಿಡಾದವರ ನೆರವಿಗಾಗಿಯೇ ಒದಗಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ‌ಪೂಜೆ ನೆರವೇರಿಸಿದರು.‌

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಸೇವೆಗಳನ್ನ ನೀಡುವಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳು ಹಿಂದೆಬೀಳಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉತ್ತಮ ವೈದ್ಯರುಗಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ಹೊಲಿಸಿದರೆ ಹೆಚ್ಚು ಅನುಭವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಹೈಟೆಕ್ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಬೇಕು. ಆಧುನಿಕ ಯುಗದಲ್ಲಿ ರೋಬೆಟಿಕ್ ಸರ್ಜರಿಗಳನ್ನ ನಡೆಸಲಾಗುತ್ತಿದೆ. ರೋಬೆಟಿಕ್ ಸರ್ಜರಿಯಂತಹ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಯಲ್ಲೂ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಿದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.

Good News: ರಾಜ್ಯದ ಎಲ್ಲಾ ‘ಜಿಲ್ಲಾ ಆಸ್ಪತ್ರೆ’ಗಳಲ್ಲಿ ‘ಕಿಮೋಥೆರಪಿ ಕೇರ್ ಸೆಂಟರ್’ ಪ್ರಾರಂಭ: ಸಚಿವ ದಿನೇಶ್ ಗುಂಡೂರಾವ್

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿ ವರ್ಷ ಸಿಗಲಿದೆ 72,000 ರೂ. ಪಿಂಚಣಿ!

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM1 Min Read

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM2 Mins Read

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM2 Mins Read
Recent News

ಮಹಿಳೆಯರಿಗೆ ‘ಚಿನ್ನ’ದಂತಹ ಸುದ್ದಿ ; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ಎಷ್ಟಿದೆ ಗೊತ್ತಾ?

13/08/2025 3:42 PM

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

13/08/2025 3:38 PM

BREAKING : ಆಗಸ್ಟ್ 20-21ರಂದು ಸಚಿವ ಎಸ್. ಜೈಶಂಕರ್ ‘ರಷ್ಯಾ’ಗೆ ಭೇಟಿ

13/08/2025 3:32 PM

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM
State News
KARNATAKA

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

By kannadanewsnow0913/08/2025 3:38 PM KARNATAKA 1 Min Read

ಹುಬ್ಬಳ್ಳಿ: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ…

ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

13/08/2025 3:29 PM

ನೀವು ‘ಮಾಣಿಕ್ ಷಾ ಮೈದಾನ’ದಲ್ಲಿನ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಬೇಕಾ? ಜಸ್ಟ್ ಹೀಗೆ ಮಾಡಿ

13/08/2025 3:23 PM

ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

13/08/2025 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.