ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್ಆರ್ಟಿಸಿ ಚಾಲಕನಿಗೆ ಧರ್ಮದೇಟು
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಕೆಎಸ್ಆರ್ಟಿಸಿ (KSRTC) ಬಸ್ ಚಾಲಕನಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿವರ: ವರದಿಗಳ ಪ್ರಕಾರ, ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಮುಂದಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಏಳೆಂಟು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ಕಾರುಗಳು ಮತ್ತು ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು, … Continue reading ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್ಆರ್ಟಿಸಿ ಚಾಲಕನಿಗೆ ಧರ್ಮದೇಟು
Copy and paste this URL into your WordPress site to embed
Copy and paste this code into your site to embed