ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್‌.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್‌.ಅಶೋಕ್