BIGG NEWS : ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಸರ್ಕಾರದ ಗಂಭೀರ ಚಿಂತನೆ : ಸಚಿವ ಕೆ.ಗೋಪಾಲಯ್ಯ

ಹಾಸನ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ‘ಟಿಪ್ಪು’ ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ : ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡಾನೆ ಹಾವಳಿ ತಡೆ ಸಂಬAಧ ವಿಶೇಷ ತಂಡ ಬಂದು ಈಗಾಗಲೇ ಅಧ್ಯಯನ ಕೂಡ ನಡೆಸಿದೆ. ಈ ವಿಚಾರವನ್ನು ಸಿಎಂ ಈ ವಿಚಾರ ವನ್ನು ಸೂಕ್ಷ್ಮ ವಾಗಿ … Continue reading BIGG NEWS : ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಸರ್ಕಾರದ ಗಂಭೀರ ಚಿಂತನೆ : ಸಚಿವ ಕೆ.ಗೋಪಾಲಯ್ಯ