Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Trump tariff: ಔಷಧ ಇನ್ನೂ ದುಬಾರಿ! ಔಷಧಿಗಳ ಮೇಲೆ 100% ಸುಂಕ ಹೇರಿದ ಟ್ರಂಪ್ !

26/09/2025 7:16 AM

ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದ

26/09/2025 7:11 AM

Navratri 2025: ನವರಾತ್ರಿಯ ಈ 9 ರಾತ್ರಿಗಳು ನಿಮ್ಮ ಇಷ್ಟಾರ್ಥಗಳ ನೆರವೇರಿಕೆಗೆ ಏಕೆ ಸೂಕ್ತ?

26/09/2025 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದ
KARNATAKA

ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದ

By kannadanewsnow5726/09/2025 7:11 AM

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಇಂದು ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ.

ಸರ್ವರ್ ಸಮಸ್ಯೆ ನಡುವೆಯೂ ನಿನ್ನೆ ಒಂದೇ ದಿನ 1,81,051 ಜನರ ಸಮೀಕ್ಷೆ

ನೆಟ್ವರ್ಕ್ ಸಮಸ್ಯೆಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂರನೇ ದಿನವಾದ ಗುರುವಾರ ರಾಜ್ಯದಲ್ಲಿ 53,908 ಕುಟುಂಬಗಳ 1,81,051 ಜನರ ಸಮೀಕ್ಷೆ ಮಾಡಲಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ.

ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ ಏರಿಯೆಲ್ಲ ಶಿಕ್ಷಕರು ಸಮೀಕ್ಷೆ ನಡೆಸುತ್ತಿರುವುದು ವರದಿಯಾಗಿದೆ. ಸರ್ವರ್ ಸಮಸ್ಯೆ ಕಾರಣಕ್ಕಾಗಿ ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಿಕೆ ಮಾಡುವಂತೆಯೂ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

'Server' problem for caste census: CM Siddaramaiah holds important video interaction with officials today
Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

26/09/2025 6:49 AM2 Mins Read
vidhana soudha

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

26/09/2025 6:43 AM1 Min Read

ರಾಜ್ಯ ಸರ್ಕಾರದಿಂದ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : 1,200 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಕ್ಕೂ ‘ಓಸಿ’ ವಿನಾಯಿತಿ.!

26/09/2025 6:39 AM2 Mins Read
Recent News

Trump tariff: ಔಷಧ ಇನ್ನೂ ದುಬಾರಿ! ಔಷಧಿಗಳ ಮೇಲೆ 100% ಸುಂಕ ಹೇರಿದ ಟ್ರಂಪ್ !

26/09/2025 7:16 AM

ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದ

26/09/2025 7:11 AM

Navratri 2025: ನವರಾತ್ರಿಯ ಈ 9 ರಾತ್ರಿಗಳು ನಿಮ್ಮ ಇಷ್ಟಾರ್ಥಗಳ ನೆರವೇರಿಕೆಗೆ ಏಕೆ ಸೂಕ್ತ?

26/09/2025 7:10 AM

ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ : ಭಾರತದಿಂದ ಮೊದಲ ಪ್ರಯೋಗ | Watch video

26/09/2025 7:03 AM
State News
KARNATAKA

ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದ

By kannadanewsnow5726/09/2025 7:11 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ…

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

26/09/2025 6:49 AM
vidhana soudha

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

26/09/2025 6:43 AM

ರಾಜ್ಯ ಸರ್ಕಾರದಿಂದ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : 1,200 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಕ್ಕೂ ‘ಓಸಿ’ ವಿನಾಯಿತಿ.!

26/09/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.