ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪೋಸ್ಟರ್ ಆಂದೋಲನ: ಹಲವು ಬಿಜೆಪಿ ನಾಯಕರ ಬಂಧನ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಈ ರೀತಿಯಾಗಿ ಪೋಸ್ಟರ್ ಅಂಟಿಸುತ್ತಿದ್ದಂತ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, … Continue reading ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪೋಸ್ಟರ್ ಆಂದೋಲನ: ಹಲವು ಬಿಜೆಪಿ ನಾಯಕರ ಬಂಧನ
Copy and paste this URL into your WordPress site to embed
Copy and paste this code into your site to embed