Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ದೆಹಲಿ ಚಲೋ’ ವಿರೋಧಿಸಿ ಪ್ರತಿಭಟನೆ: ‘ಬಿವೈ ವಿಜಯೇಂದ್ರ’ ಸೇರಿ ಹಲವು ‘BJP ನಾಯಕ’ರನ್ನು ಪೊಲೀಸರು ಬಂಧನ
KARNATAKA

BREAKING: ‘ದೆಹಲಿ ಚಲೋ’ ವಿರೋಧಿಸಿ ಪ್ರತಿಭಟನೆ: ‘ಬಿವೈ ವಿಜಯೇಂದ್ರ’ ಸೇರಿ ಹಲವು ‘BJP ನಾಯಕ’ರನ್ನು ಪೊಲೀಸರು ಬಂಧನ

By kannadanewsnow0907/02/2024 3:33 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಇಂತಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ದೆಹಲಿ ಚಲೋ ಮಾಡಿದ ಕಾಂಗ್ರೆಸ್ಸಿಗರಿಗೆ ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಪಾಠ ಕಲಿಸುತ್ತಾರೆ ಎಂದುವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರವು ಬರಗಾಲದ ಸಂದರ್ಭದಲ್ಲೂ ಸಮರ್ಪಕವಾಗಿ ವಿದ್ಯುತ್ ನೀಡಿತ್ತು. ಆದರೆ, ಕಾಂಗ್ರೆಸ್ ಸರಕಾರವು ಸರಿಯಾಗಿ ವಿದ್ಯುತ್ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ಸಂಬಂಧಿತ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು. ಸರಕಾರವು ತನ್ನ ಖಜಾನೆಯನ್ನು ಖಾಲಿ ಮಾಡಿಕೊಂಡಿದೆ. ದೆಹಲಿ ಚಲೋ ಮೂಲಕ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಅಸಮರ್ಥ ಆಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲೆಗಳಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಯುಕೆಪಿ ಬಗ್ಗೆ ಮಾತನಾಡಿದರೂ ಅನುದಾನ ಕೊಟ್ಟಿಲ್ಲ. ಬಿಜೆಪಿ ಸರಕಾರ ಇದ್ದಾಗ ಕಾಂಗ್ರೆಸ್ಸಿಗರು ಮೇಕೆದಾಟು ಹೋರಾಟ ಮಾಡಿದ್ದರು. ದೆಹಲಿ ಚಲೋ ನಾಟಕವು ರಾಜ್ಯದ ಮತದಾರರ ಕಣ್ಣಿಗೆ ಮಣ್ಣೆರಚುವ ಉದ್ದೇಶವನ್ನು ಹೊಂದಿದೆ ಎಂದು ದೂರಿದರು.

ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದರು. ರಾಜ್ಯದ ಕಾಂಗ್ರೆಸ್ ಸರಕಾರವು ಬಡವರ ವಿರೋಧಿ, ದಲಿತರ ವಿರೋಧಿ ಮಾತ್ರವಲ್ಲದೆ ರೈತವಿರೋಧಿಯಾಗಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಅನ್ಯಾಯ ಆಗಿದ್ದರೆ ಅದು ಕಾಂಗ್ರೆಸ್‍ನಿಂದ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದ ಒಳಿತುಗಳೇ ಆಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿಯವರು, ಕಾಂಗ್ರೆಸ್ ಕಾಲದಲ್ಲಿ 85 ಕಿಮೀ ರೈಲ್ವೆ ಮಾರ್ಗ ವಿದ್ಯುದೀಕರಣ ಆಗಿತ್ತು. ನಮ್ಮ ಕಾಲದಲ್ಲಿ 3,500 ಕಿಮೀ ರೈಲ್ವೆ ಇಲೆಕ್ಟ್ರಿಫಿಕೇಶನ್ ಆಗಿದೆ. 85 ಕಿಮೀ ಮಾಡಿದವರು ಅನ್ಯಾಯ ಮಾಡಿದ್ದಾರಾ? 3,500 ಕಿಮೀ ಮಾಡಿದ ಮೋದಿಯವರು ಅನ್ಯಾಯ ಮಾಡಿದ್ದಾರಾ? ಎಂದು ಕೇಳಿದರು. ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಅವರ ಕಾಂಗ್ರೆಸ್ಸಿನಿಂದ ಅನ್ಯಾಯ ಆಗಿದೆ ಎಂದು ಟೀಕಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಸಿದ್ದರಾಮಯ್ಯರ ಸರಕಾರಕ್ಕೆ ಧಿಕ್ಕಾರ, ರಾಜ್ಯದ ರೈತರನ್ನು ಕಣ್ಣೀರು ಹಾಕಿಸುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಕೂಗಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಕರೆದೊಯ್ದಿದ್ದಾರೆ.

BREAKING: 135 ದಿನಗಳ ಕಾಲ ಮೂರು ಹಂತದ ‘ಕದನ ವಿರಾಮ’ ಘೋಷಿಸಿದ ‘ಹಮಾಸ್’ | Israel-Hamas War

ರಾಜ್ಯ ಸರ್ಕಾರದ ‘ಚಲೋ ದೆಹಲಿ’ ಪ್ರತಿಭಟನೆಗೆ ಟಕ್ಕರ್: ವಿಧಾನಸಭೆ ಬಳಿ ಬಿಜೆಪಿ ಧರಣಿ

Share. Facebook Twitter LinkedIn WhatsApp Email

Related Posts

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM2 Mins Read

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM1 Min Read

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM2 Mins Read
Recent News

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM
State News
KARNATAKA

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

By kannadanewsnow0921/08/2025 10:12 PM KARNATAKA 2 Mins Read

ಶಿವಮೊಗ್ಗ: ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ…

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM

ಧರ್ಮಸ್ಥಳದ ಅಪಪ್ರಚಾರದ ಹಿಂದೆ ಹಿಂದೂ ವಿರೋಧಿಗಳ ಪಿತೂರಿ: ಹಿಂದೂ ಪರ ಸಂಘಟನೆಗಳ ಆಕ್ರೋಶ

21/08/2025 9:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.