BIG NEWS: ಚಿಕ್ಕೋಡಿಯಲ್ಲಿ ಬ್ರೇಕ್ ಫೇಲ್ ಆಗಿ ‘ಸಾರಿಗೆ ಬಸ್’ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಪೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಇಂದು ನಡೆದಿದೆ. BIG BREAKING NEWS: ಆಗಸ್ಟ್ 8 ರ ವರೆಗೆ ಸಂಜಯ್ ರಾವುತ್ ಇಡಿ ಕಸ್ಟಡಿ ವಿಸ್ತರಣೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ ಬಳಿಯಲ್ಲಿ ಅಥಣಿ ಘಟಕ್ಕೆ ಸೇರಿದಂತ 25 ಪ್ರಯಾಣಿಕರಿದ್ದಂತ ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ ನಲ್ಲಿದ್ದಂತ ಹಲವು ಪ್ರಯಾಣಿಕರಿಗೆ ಗಾಯಗಳಾಗಿರೋದಾಗಿ ತಿಳಿದು … Continue reading BIG NEWS: ಚಿಕ್ಕೋಡಿಯಲ್ಲಿ ಬ್ರೇಕ್ ಫೇಲ್ ಆಗಿ ‘ಸಾರಿಗೆ ಬಸ್’ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ