Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ
KARNATAKA

ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ

By kannadanewsnow0901/05/2024 5:22 PM

ಬೆಂಗಳೂರು: ಇಂದಿನಿಂದ ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, Dated: 01.05.2024 ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದಿದೆ.

ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಿದೆ.

ದಿನ 3 (03.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ದಿನ 4 (04.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದಿದೆ.

ದಿನ 5 (05.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 01 ನೇ ನಿಂದ 05ನೇ ಮೇ 2024 ರವರೆಗೆ ಬಿಸಿ ಮತ್ತು ಆದ್ರ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕದ ಒಳಭಾಗದಲ್ಲಿ Warm Night conditions ಸಾಧಿಸುವ ಸಾಧ್ಯತೆಯಿದೆ. ಇದೇ ರೀತಿಯ ಗರಿಷ್ಠ ತಾಪಮಾನದ ಪರಿಸ್ಥಿತಿಗಳು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಅವಕಾಶ ಮಾಡಿದ್ದು ರಾಜ್ಯ ಸರಕಾರ- ಬಿಜೆಪಿ ಪ್ರಕಾಶ್ ಆರೋಪ

BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು

Share. Facebook Twitter LinkedIn WhatsApp Email

Related Posts

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM2 Mins Read

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM1 Min Read

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM1 Min Read
Recent News

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

BREAKING: 17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ED ಸಮನ್ಸ್ | Anil Ambani

01/08/2025 8:06 AM
State News
KARNATAKA

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

By kannadanewsnow5701/08/2025 8:19 AM KARNATAKA 2 Mins Read

ಭಾರತೀಯ ಅಡುಗೆಮನೆಯಲ್ಲಿ ಈರುಳ್ಳಿಗೆ ಪ್ರಮುಖ ಸ್ಥಾನವಿದೆ. ಏಕೆಂದರೆ ಈರುಳ್ಳಿ ಭಕ್ಷ್ಯಗಳಿಗೆ ಉತ್ತಮ ರುಚಿ ಮತ್ತು ಪರಿಮಳವನ್ನು ನೀಡುತ್ತದೆ. ಇದಲ್ಲದೆ, ಅವು…

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.