ದಾವಣಗೆರೆ: ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ಕಾಂಗ್ರೆಸ್‌ ನಲ್ಲಿ ಟಿಕೆಟ್‌ ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭರದಿಂದ ಸಾಗಿದೆ.

BIGG NEWS: ಕರಾವಳಿಯಲ್ಲಿ ಗುಪ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ: ರಘುಪತಿ ಭಟ್​​ ಗಂಭೀರ ಆರೋಪ

 

ದಾವಣಗೆರೆ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ಸ್ಪರ್ಧಿಸಲು ಉತ್ಸಾಹದಿಂದ ಅರ್ಜಿ ಸಲ್ಲಿಸಿದ್ದಾರೆ.
ಆದ್ರೆ, ದಾವಣಗೆರೆ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಇಲ್ಲಿಯತನಕ ಟಿಕೆಟ್​ಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ ಎಂಬ ಸುದ್ದಿ ಕೈ ಪಾಳಯದಲ್ಲಿ ಕೇಳಿ ಬಂದಿದೆ.ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್​ನಲ್ಲಿ ಕೇಳಿದ್ರೆ ನಮ್ಮ ಮನೆಗೆ ನಾಲ್ಕು ಟಿಕೆಟ್ ಬೇಕಾದ್ರೂ ಕೊಡುತ್ತಾರೆ. ನಮ್ಮ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಸ್ಪರ್ಧಿಸುವ ಬಗ್ಗೆ ಅವರನ್ನೇ ಕೇಳಿ ಎಂದರು.

Share.
Exit mobile version