ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಕಾಂಗ್ರೆಸ್‌ ಅಭಿಯಾನಕ್ಕೆ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIGG NEWS: PAY CM ಎಂಬ ಕಾಂಗ್ರೆಸ್‌ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದೇನು ಗೊತ್ತಾ?

ಸಿದ್ದರಾಮಯ್ಯ ಕಾಂಗ್ರೆಸ್‌ನವರೆಲ್ಲಾ ಸತ್ಯಹರಿಶ್ವಂದ್ರನ ಮಕ್ಕಳಾ? ಕಾಂಗ್ರೆಸ್‌ನ ಪೆಸಿಎಂ ನಾಟಿಕೆ ಗೇಡಿನ ಸಂಗತಿಯಾಗಿದೆ. ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಭಿತ್ತಿಪತ್ರ ವಿರುದ್ಧ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIGG NEWS: PAY CM ಎಂಬ ಕಾಂಗ್ರೆಸ್‌ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದೇನು ಗೊತ್ತಾ?

ಬೆಂಗಳೂರು ನಗರದ ಹಲವೆಡೆ ಪೇ-ಸಿಎಂ ಪೋಸ್ಟರ್ ಅಳವಡಿಸುವ ಮೂಲಕ ರಾಜ್ಯ ಕಾಂಗ್ರೆಸ್ ವಿನೂತನ ಪ್ರತಿಭಟನೆೆ ನಡೆಸುತ್ತಿದೆ. ಸರ್ಕಾರದ ವಿರುದ್ಧ 40 ಪರ್ಸೆಂಟ್​ ಕಮಿಷನ್​​ ಆರೋಪದ ಪ್ರಚಾರ ತಂತ್ರ ಇದಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇ.40ರಷ್ಟು ಕಮಿಷನ್ ಇಲ್ಲದೆ ಕೆಲಸ ಆಗುವುದೇ ಇಲ್ಲ ಎಂದು ಆರೋಪಿಸಿ ನಿರಂತರ ಹೋರಾಟ ನಡೆಸಿರುವ ಕೈ ಪಕ್ಷ ಈ ಮೂಲಕ ಇನ್ನೊಂದು ಹಂತದ ಹೋರಾಟದ ಅಸ್ತ್ರ ಪ್ರಯೋಗಿಸಿದೆ

BIGG NEWS: PAY CM ಎಂಬ ಕಾಂಗ್ರೆಸ್‌ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದೇನು ಗೊತ್ತಾ?

ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಮೂಲಕ ಬಿಜೆಪಿ​​ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದೆ.

Share.
Exit mobile version