Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿ-ಬೆಂಗಳೂರು ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ : ಆರೋಪಿ ಅರೆಸ್ಟ್

11/05/2025 11:48 AM

BREAKING : `LoC’ಯಲ್ಲಿ ಪಾಕಿಸ್ತಾನದಿಂದ ಗುಂಡಿನ ದಾಳಿ : BSF ಎಸ್ ಐ `ಮೊಹಮ್ಮದ್ ಇಮ್ತಿಯಾಜ್’ ಹುತಾತ್ಮ.!

11/05/2025 11:42 AM

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದೇ ತಿಂಗಳು ಶನಿ ಮಾರ್ಗಿಯಾಗಿ ಚಲಿಸಲಿದೆ: ಈ 3 ರಾಶಿಯವರು ಹೆಚ್ಚಿನ ಜಾಗ್ರತೆ ವಹಿಸಬೇಕು
KARNATAKA

ಇದೇ ತಿಂಗಳು ಶನಿ ಮಾರ್ಗಿಯಾಗಿ ಚಲಿಸಲಿದೆ: ಈ 3 ರಾಶಿಯವರು ಹೆಚ್ಚಿನ ಜಾಗ್ರತೆ ವಹಿಸಬೇಕು

By kannadanewsnow5703/11/2024 7:28 AM
kannada astrology ganapathi

ಇದೇ ತಿಂಗಳು ಶನಿ ಮಾರ್ಗಿಯಾಗಿ ಚಲಿಸಲಿದೆ: ಈ 3 ರಾಶಿಯವರು ಹೆಚ್ಚಿನ ಜಾಗ್ರತೆವಹಿಸಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನವಗ್ರಹಗಳ ಕಠಿಣ ಪ್ರಭಾವದಲ್ಲಿ ಜನರು ಹೆಚ್ಚು ಭಯ ಪಡುವುದು ಶನಿಯ ಪ್ರಭಾವ, ಶನಿಯು ನಮ್ಮ ರಾಶಿಯಲ್ಲಿ ಅನುಕೂಲಕರ ಸ್ಥಾನದಲ್ಲಿ ಇರದಿದ್ದರೆ ತುಂಬಾನೇ ತೊಂದರೆ ಅನುಭವಿಸಬೇಕಾಗುತ್ತದೆ.

ಶನಿಸಾಡೇಸಾತಿ ಸಮಯದಲ್ಲಿ ಶನಿ ನೀಡುವ ಕಷ್ಟದಿಂದ ತಪ್ಪಿಸಿಕೊಂಡವರೇ ಇಲ್ಲ, ಕೆಲವೊಂದು ಪರಿಹಾರ ಮೂಲಕ ಅದರ ಕೆಟ್ಟ ಪರಿಣಾಮವನ್ನು ತಗ್ಗಿಸಬಹುದು ಅಷ್ಟೇ, ಶನಿಯು ರಾಶಿ ಬದಲಾವಣೆ ಕೂಡ ಎರಡೂವರೆ ವರ್ಷಕ್ಕೊಮ್ಮೆ ಮಾಡುವುದು. ಇದೀಗ ಶನಿಯು ಕುಂಭ ರಾಶಿಯಲ್ಲಿ ವಕ್ರೀಯ ಚಲನೆಯಲ್ಲಿದೆ, ನವೆಂಬರ್ 15ರಿಂದ ಮಾರ್ಗಿಯಾಗಿ ಸಂಚರಿಸಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶನಿಯು ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಈ ರಾಶಿಯವರು ಹೆಚ್ಚಿನ ಜಾಗ್ರತೆವಹಿಸಬೇಕು:

ಮೀನ ರಾಶಿ: ಮೀನ ರಾಶಿಯವರಲ್ಲಿ ಶನಿ ಸಾಡೇಸಾತಿಯ ಕಠಿಣ ಹಂತ ನಡೆಯುತ್ತಿರುವುದರಿಂದ ಶನಿಯು ಮಾರ್ಗಿಯಾದಾಗ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬಹುದು. ವೃತ್ತಿ ಬದುಕಿನಲ್ಲಿ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆಗಳು ಎದುರಾಗಬಹುದು. ನಿಮ್ಮ ಹೆಸರಿಗೆ ಕಳಂಕ ಬರಬಹುದು, ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಮಾನಸಿಕ ಒತ್ತಡ ತುಂಬಾ ಹೆಚ್ಚಿರಲಿದೆ ಹಾಗಾಗಿ ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಕೂಡ ಕಷ್ಟವಾಗುವುದು. ಈ ಸಮಯದಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆವಹಿಸಬೇಕು.

* ಪ್ರತಿಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ ಶನಿ ಮಂತ್ರಗಳನ್ನು ಪಠಿಸಿ * ಬಡವರಿಗೆ ಆಹಾರ ವಸ್ತುಗಳನ್ನು ಕಪ್ಪು ಎಳ್ಳಿನ ಜೊತೆಗೆ ದಾನ ಮಾಡಿ * ಕಪ್ಪು ಕಂಬಳಿಯನ್ನು ನೀಡಿ *ಪ್ರತಿದಿನ ಹನುಮಾನ್‌ ಚಾಲೀಸ ಪಠಿಸಿ * ಶನಿವಾರ ಶಿವನಿಗೆ ರುದ್ರಾಭಿಷೇಕ ಮಾಡಿಸುವುದು ಕೂಡ ಒಳ್ಳೆಯದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕುಂಭ ರಾಶಿ

ಶನಿಯು ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಅದರ ಸ್ಥಾನ ಕುಂಭ ರಾಶೀಯವರಿಗೆ ತುಂಬಾನೇ ಮಾನಸಿಕ ಒತ್ತಡ ಉಂಟು ಮಾಡುತ್ತದೆ.ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಕೆಲ ಸಮಸ್ಯೆಗಳಿರಬಹುದು, ವೈಯಕ್ತಿಕ ಬದುಕಿನ ಸಮಸ್ಯೆ ವೃತ್ತಿ ಬದುಕಿನ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಕುಟುಂಬದಲ್ಲಿ ತಾಳ್ಮೆಯಿಂದ ವರ್ತಿಸಬೇಕು, ಕೋಪದ ವರ್ತನೆ ಸಮಸ್ಯೆ ಹೆಚ್ಚಿಸಬಹುದು, ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾದರೆ ಅದು ಹೆಚ್ಚಾಗದಂತೆ ನೋಡಿಕೊಳ್ಳಿ,ಹೊಂದಾಣಿಕೆಯಿಂದ ಇರಲು ಪ್ರಯತ್ನಿಸಬೇಕು. ಅನಗ್ಯತ ವಾದ ತಪ್ಪಿಸಿ.
ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ ಮಂಗಳವಾರ ಮತ್ತು ಶನಿವಾರ ಹನುಮಂತ ಪೂಜಿಸಿ, ಶನಿ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆ ಕೊಟ್ಟು ಬನ್ನಿ

ಮಕರ ರಾಶಿ ಶನಿ ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಮಕರ ರಾಶಿಯವರ ಬದುಕಿನಲ್ಲಿಯೂ ಕೆಲ ಸಮಸ್ಯೆಗಳು ಬರಬಹುದು, ಪತಿ-ಪತ್ನಿ ನಡುವೆ ವಿರಸ ಉಂಟಾಗಬಹುದು, ಚಿಕ್ಕ ವಿಷಯಕ್ಕೆ ಮನಸ್ತಾಪ ಉಂಟಾಗಬಹುದು, ಮೂರನೇಯ ವ್ಯಕ್ತಿಯ ಅಭಿಪ್ರಾಯ ತೆಗೆದುಕೊಳ್ಳಲು ಬಿಡಿಬೇಡಿ. ಹಣಕಾಸಿನ ಬಗ್ಗೆ ಕೂಡ ನೀವು ಗಮನಹರಿಸಬೇಕು, ನೀವು ಬಯಸಿದಂತೆ ಹಣ ಹೊಂದಿಸುವುದು ಕಷ್ಟವಾಗಬಹುದು. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಮಕರ ರಾಶಿಯಲ್ಲಿ ಶನಿಸಾಡೇಸಾತಿ ಕೊನೆಯ ಹಂತ ನಡೆಯುತ್ತಿದೆ, ಹಾಗಾಗಿ ನಿಮ್ಮ ಸಮಸ್ಯೆಗಳು ಬೇಗನೆ ಬಗೆಹರಿಯಲಿದೆ. ಪ್ರತಿದಿನ ಹನುಮಾನ್‌ ಚಾಲೀಸ ಮಂತ್ರ ಪಠಿಸಿ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BREAKING : ದೆಹಲಿ-ಬೆಂಗಳೂರು ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ : ಆರೋಪಿ ಅರೆಸ್ಟ್

11/05/2025 11:48 AM1 Min Read

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM1 Min Read

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM2 Mins Read
Recent News

BREAKING : ದೆಹಲಿ-ಬೆಂಗಳೂರು ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ : ಆರೋಪಿ ಅರೆಸ್ಟ್

11/05/2025 11:48 AM

BREAKING : `LoC’ಯಲ್ಲಿ ಪಾಕಿಸ್ತಾನದಿಂದ ಗುಂಡಿನ ದಾಳಿ : BSF ಎಸ್ ಐ `ಮೊಹಮ್ಮದ್ ಇಮ್ತಿಯಾಜ್’ ಹುತಾತ್ಮ.!

11/05/2025 11:42 AM

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM

BREAKING : ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ

11/05/2025 11:19 AM
State News
KARNATAKA

BREAKING : ದೆಹಲಿ-ಬೆಂಗಳೂರು ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ : ಆರೋಪಿ ಅರೆಸ್ಟ್

By kannadanewsnow5711/05/2025 11:48 AM KARNATAKA 1 Min Read

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಹುಸಿ ಬಾಂಬ್ ಕರೆ ಬಂದಿದ್ದು, ಕೂಡಲೇ ಪೊಲೀಸರು ತನಿಖೆ…

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.