‘ಬಿಜೆಪಿ ಪ್ರಿಯಾಂಕ್ ಖರ್ಗೆಯನ್ನು ಮುಗಿಸುವ ಸಂಚು ರೂಪಿಸಿದೆ’ : ಮಾಜಿ ಸಚಿವ ಶರಣಪ್ರಕಾಶ ಪಾಟೀಲ್ ಗಂಭೀರ ಆರೋಪ

ಕಲಬುರಗಿ :   ಪ್ರಿಯಾಂಕ್ ಖರ್ಗೆ ಅವರನ್ನು ಎಕೆ 47 ಗನ್ ನಿಂದ ಶೂಟ್ ಮಾಡುತ್ತೇನೆ ಎಂದು ಬಿಜೆಪಿ ಸರ್ಕಾರ ತಮ್ಮ ಕಾರ್ಯಕರ್ತನ ಮೂಲಕ ಹೇಳಿಕೆ ಕೊಡಿಸಿದೆ , ಈ ಮೂಲಕ ಪ್ರಿಯಾಂಕ್ ಖರ್ಗೆಯನ್ನು ಮುಗಿಸುವ ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಶರಣಪ್ರಕಾಶ ಪಾಟೀಲ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವರು ‘  ಪ್ರಿಯಾಂಕ್ ಖರ್ಗೆ ಅವರನ್ನು ಎಕೆ 47 ಗನ್ ನಿಂದ ಶೂಟ್ ಮಾಡುತ್ತೇನೆ ಎಂದು ಬಿಜೆಪಿ … Continue reading ‘ಬಿಜೆಪಿ ಪ್ರಿಯಾಂಕ್ ಖರ್ಗೆಯನ್ನು ಮುಗಿಸುವ ಸಂಚು ರೂಪಿಸಿದೆ’ : ಮಾಜಿ ಸಚಿವ ಶರಣಪ್ರಕಾಶ ಪಾಟೀಲ್ ಗಂಭೀರ ಆರೋಪ