Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

09/01/2026 4:51 PM

BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ

09/01/2026 4:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನ’ದಲ್ಲಿ ‘ಶರನ್ನವರಾತ್ರಿ ಉತ್ಸವ’ ಆರಂಭ
KARNATAKA

ನಾಳೆಯಿಂದ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನ’ದಲ್ಲಿ ‘ಶರನ್ನವರಾತ್ರಿ ಉತ್ಸವ’ ಆರಂಭ

By kannadanewsnow0921/09/2025 3:57 PM

ಶಿವಮೊಗ್ಗ: ನಾಳೆಯಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಪೂಜಾ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ ಎಂಬುದಾಗಿ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಕಮಿಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಎರಡೂ ದೇವಸ್ಥಾನಗಳಲ್ಲಿ ದಿನಾಂಕ 22-09-2025ನೇ ಸೋಮವಾರದಿಂದ 02-10-2025ನೇ ಗುರುವಾರದವರೆಗೆ ಶರನ್ನವರಾತ್ರಿಯ ಪೂಜಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದಿದೆ.

ಪ್ರತಿ ದಿನ ಬೆಳಗ್ಗೆ 8-00ರಿಂದ ರಾತ್ರಿ 9-00ಗಂಟೆಯವರಗೆ ನಡೆಯಅದ್ದು ಎರಡೂ ದೇವಾಲಯಗಳಲ್ಲ ಶುದ್ಧ ಪುಣ್ಯಾಹವಾಚನ, ಶ್ರೀ ದೇವಿಗೆ ವಿಶೇಷ ಪೂಜೆ, ಕುಂಕುಮಾರ್ಚನೆ, ರಾತ್ರಿ 8-30ಕ್ಕೆ ಅಷ್ಠಾವದನ ಸೇವೆ, ರಾತ್ರಿ 9 ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗವಿರುತ್ತದೆ ಎಂದು ಹೇಳಿದೆ.

ದಿನಾಂಕ 30-09-2025ನೇ ಮಂಗಳವಾರ ದುರ್ಗಾಷ್ಟಮಿ ದಿನದಂದು ದುರ್ಗಾ ಹವನ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಇರುತ್ತದೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದೆ.

ಈ ಎಲ್ಲಾ ಕಾರ್ಯಕ್ರಮಗಳು ಅತೀ ವಿಜೃಂಭಣೆಯಿಂದ ನಡೆಯಲಿದ್ದು, ಈ ಸಂದರ್ಭದಲ್ಲಿ ಈ ಕೆಳಕಂಡ ವಿಶೇಷ ಪೂಜೆಯ ಸೇವೆಗಳನ್ನು ಏರ್ಪಡಿಸಲಾಗಿದೆ. ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೇವೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಕೋರಿದೆ.

ಹೀಗಿದೆ ಶ್ರೀ ಮಾರಿಕಾಂಬಾ ದೇವಿಯ ವಿಶೇಷ ಪೂಜೆಯ ಸೇವೆ ದರಪಟ್ಟಿ

  • ಸರ್ವಸೇವೆ – ರೂ.2500
  • ಆಲಂಕಾರ ಸೇವೆ ರೂ.1,700
  • ಪ್ರಸಾದ ಸೇವೆ ರೂ.1,300
  • ಶ್ರೀ ದೇವಿ ಪಾರಾಯಣ ರೂ.700
  • ವಿಶೇಷ ಪೂಜೆ ರೂ.700

ಪ್ರಸಾದ ಸೇವೆ, ಶ್ರೀ ದೇವಿಗೆ ಅಲಂಕಾರ, ಹೂವಿನ ಅಲಂಕಾರದ ಒಂದು ದಿನದ ಸೇವೆ ಸಲ್ಲಿಸುವ ಭಕ್ತಾಧಿಗಳು ಕಾರ್ಯಾಲಯವನ್ನು ಸಂಪರ್ಕಿಸುವಂತೆ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಸ್ಠಾನ ಮನವಿ ಮಾಡಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಜ್ಯದಲ್ಲಿ ‘KERC ಮಾದರಿ’ಯಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಿ ಸರ್ಕಾರ ಅಧಿಸೂಚನೆ

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM1 Min Read

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

09/01/2026 4:51 PM1 Min Read

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM1 Min Read
Recent News

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

09/01/2026 4:51 PM

BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ

09/01/2026 4:32 PM

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM
State News
KARNATAKA

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

By kannadanewsnow0509/01/2026 4:57 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಳ್ ಹೆಬ್ಬಾಳ್ಕರ್…

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

09/01/2026 4:51 PM

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM

ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

09/01/2026 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.