BIGG NEWS: ದೇವನಹಳ್ಳಿಯಲ್ಲಿ ಸಚಿವರ ಪುತ್ರ ದೇವಾಲಯಕ್ಕೆ ಹೋಗುತ್ತಾರೆ ಎಂದು ಬೀಗ ಹಾಕಿಸಿದ ಶರತ್ ಬಚ್ಚೇಗೌಡ ಬೆಂಬಲಿಗರು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ‌ ಗ್ರಾಮದಲ್ಲಿ ದೇವಾಲಯಕ್ಕೆ ಸಚಿವರ ಪುತ್ರ ಹೋಗ್ತಾನೆ ಎಂದು ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. BIGG NEWS: ಬೆಂಗಳೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿ ಆತ್ಮಹತ್ಯೆಗೆ ಶರಣು   ಇದರಿಂದಾಗಿ ಶಾಸಕ ಮತ್ತು ಸಚಿವರ ಬೆಂಬಲಿಗರ ನಡುವೆ ಮಾರಾಮಾರಿ ಶುರುವಾಗಿದೆ. ಶಾಸಕ ಶರತ್ ಬಚ್ಚೇಗೌಡ ತವರೂರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸಚಿವ … Continue reading BIGG NEWS: ದೇವನಹಳ್ಳಿಯಲ್ಲಿ ಸಚಿವರ ಪುತ್ರ ದೇವಾಲಯಕ್ಕೆ ಹೋಗುತ್ತಾರೆ ಎಂದು ಬೀಗ ಹಾಕಿಸಿದ ಶರತ್ ಬಚ್ಚೇಗೌಡ ಬೆಂಬಲಿಗರು