Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ
KARNATAKA

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ

By kannadanewsnow0909/11/2025 8:15 PM

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಬಳಿಯಲ್ಲಿ ನಿರ್ಮಿಸುತ್ತಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರವು ತಡೆ ನೀಡಿಲ್ಲ. ಬದಲಾಗಿ ವರದಿಯೊಂದನ್ನು ಸಲ್ಲಿಸಬೇಕಿರುವ ಕಾರಣ ಮುಂದೂಡಿಕೆ ಮಾಡಿರುವುದಾಗಿ ಕೆಪಿಸಿಎಲ್ ಇಇ ವಿಜಯ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಸ್ಥಳ ಪರಿಶೀಲನೆ ಮಾಡಿ ವರದಿಯನ್ನು ನೀಡಬೇಕಿದೆ. ಆದರೇ ಅನಿವಾರ್ಯ ಕಾರಣದಿಂದಾಗಿ Sub-comittee of NBWL ಸ್ಥಳ ಪರಿಶೀಲನೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಯೋಜನೆ ಮುಂದೂಡಿಕೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದರು.

ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡಿ, ವರದಿಯನ್ನು ತಯಾರಿಸಿ MoEF ಗೆ ಸಲ್ಲಿಸಿದರೇ, ಯೋಜನೆ ಗೆ ಅಗತ್ಯವಿರುವ ಅನುಮತಿ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಲಿದೆ. ಎಂಓಎಫ್ ಗೆ ವರದಿಯನ್ನು ಸಲ್ಲಿಸಿದರೇ ಸದ್ಯ ತಾತ್ಕಾಲಿಕವಾಗಿ ಮುಂದೂಡಿರುವಂತ ಯೋಜನೆಯು, ಮತ್ತೆ ಮುಂದುವರೆಯಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ಕೇಂದ್ರ ಸಲಹಾ ಸಮಿತಿಯು ರಾಜ್ಯ ಸರ್ಕಾರವು ಭೂಗತ ರಸ್ತೆಗೆ ಪರ್ಯಾಯಗಳನ್ನು ಅನ್ವೇಷಿಸಬೇಕು ಮತ್ತು ಸ್ಪಷ್ಟ ಶಿಫಾರಸುಗಳೊಂದಿಗೆ ಸಮಗ್ರ ಉತ್ತರವನ್ನು ಸಲ್ಲಿಸಬೇಕು ಎಂಬುದಾಗಿ ಸೂಚಿಸಿದೆ. ರಾಜ್ಯ ಸರ್ಕಾರವು, 85ನೇ SCNBWL ಸಭೆಯ ಪ್ರಕಾರ ರಚಿಸಲಾದ ಸಮಿತಿಯ ವರದಿಯ ಪ್ರತಿಯನ್ನು ಮತ್ತು ಅದರ ಮೂಲಕ ಮಾಡಲಾದ ಶಿಫಾರಸುಗಳನ್ನು FAC ಯ ಪರಿಗಣನೆಗೆ ಸಲ್ಲಿಸಬೇಕು. ರಾಜ್ಯ ಸರ್ಕಾರವು ಅನುಮೋದಿತ ವನ್ಯಜೀವಿ ತಗ್ಗಿಸುವಿಕೆ ಯೋಜನೆಯ ಪ್ರತಿಯನ್ನು ಮತ್ತು ನಿಧಿಯ ಬದ್ಧತೆಯನ್ನು ಸಲ್ಲಿಸಬೇಕು ಎಂಬುದಾಗಿ ತಿಳಿಸಿದೆ. ಅದರ ಬಗ್ಗೆ ಸೂಕ್ತ ವರದಿಯನ್ನು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂಬುದಾಗಿ ತಿಳಿಸಿದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಷ್ಟ್ರೀಯ ಕಾರ್ಟಿಂಗ್‌: ಬೆಂಗಳೂರಿನ ‘ಇಶಾನ್‌ ಮಾದೇಶ್‌’ಗೆ ಗೆಲುವು

BREAKING: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM1 Min Read

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM1 Min Read

ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’

09/11/2025 7:31 PM2 Mins Read
Recent News

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM

ಇದು ಅತ್ಯಂತ ದುಬಾರಿ ‘ಖನಿಜ’ ; ಒಂದು ಗ್ರಾಂ ಮಾರಾಟ ಮಾಡಿದ್ರೂ ನೀವು 200ಕೆಜಿ ‘ಚಿನ್ನ’ ಖರೀದಿಸ್ಬೋದು!

09/11/2025 8:57 PM
State News
KARNATAKA

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

By kannadanewsnow0909/11/2025 9:01 PM KARNATAKA 1 Min Read

ಮಡಿಕೇರಿ: ರಾಜ್ಯದಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ. 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನ…

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ

09/11/2025 8:15 PM

ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’

09/11/2025 7:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.