BIGG NEWS: ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವ; ಆಹ್ವಾನ ಪತ್ರಿಕೆಯಲ್ಲಿ ಶ್ರೀಗಳ ಹೆಸರು ಕೈಬಿಟ್ಟ ಉತ್ಸವ ಸಮಿತಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶ್ರೀಗಳಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಈ ಬಾರಿ ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಆಚರಿಸಲು ಉತ್ಸವ ಸಮಿತಿ ನಿರ್ಧರಿಸಿದೆ. ಆದರೆ ಉತ್ಸವ ಸಮಿತಿ ಆಹ್ವಾನ ಪತ್ರಿಕೆಯಲ್ಲಿ ಮುರುಘಾಶ್ರೀ ಹೆಸರು ಕೈಬಿಡಲಾಗಿದೆ. BIG BREAKING NEWS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET ರ‍್ಯಾಂಕಿಂಗ್ ಪರಿಸ್ಕೃತ ಪಟ್ಟಿ ಪ್ರಕಟ | KEA Releases CET ranking list ಪ್ರತಿವರ್ಷ ದಸರಾ ಸಂದರ್ಭದಲ್ಲಿ ಮುರುಘಾಮಠದಲ್ಲಿ ಅದ್ಧೂರಿಯಾಗಿ ಶರಣ ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿತ್ತು. ಈ … Continue reading BIGG NEWS: ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವ; ಆಹ್ವಾನ ಪತ್ರಿಕೆಯಲ್ಲಿ ಶ್ರೀಗಳ ಹೆಸರು ಕೈಬಿಟ್ಟ ಉತ್ಸವ ಸಮಿತಿ