ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!
ಮೂಡುಬಿದಿರೆ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮ ಮನೆಮಾಡಿದೆ. ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಕ್ಕೇರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾಳ ಸಾಧನೆಗೆ ಇಡೀ ನಾಡೇ ಬೆರಗಾಗಿದೆ. ಆದರೆ, ಈ ಐತಿಹಾಸಿಕ ಸಾಧನೆಯ ಹಿಂದೆ ಅಡಗಿರುವ ನೋವಿನ ಕಥೆ ಮಾತ್ರ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ತಲೆ ಸವರಿ ಹರಸಿದ ತಾಯಿ ಮರಳುವಷ್ಟರಲ್ಲಿ ಹೆಣವಾಗಿದ್ದರು! ದಿಶಾ ಪಾಲಿಗೆ ವಿಧಿ ಅತ್ಯಂತ ಕ್ರೂರವಾಗಿ ನಡೆದುಕೊಂಡಿತ್ತು. “ಪರೀಕ್ಷೆ ಚೆನ್ನಾಗಿ ಬರಿ … Continue reading ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!
Copy and paste this URL into your WordPress site to embed
Copy and paste this code into your site to embed