ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಮತ್ತೆ ಬಿಜೆಪಿಗೆ- ಯಡಿಯೂರಪ್ಪ

ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಇಂದು ನಡೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಪಕ್ಷದ ಅನೇಕ ಜವಾಬ್ದಾರಿ ವಹಿಸಿದವರು. ಮುಖ್ಯಮಂತ್ರಿಯಾಗಿ ಅವರು ದುಡಿದಿದ್ದಾರೆ. ಅವರು … Continue reading ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಮತ್ತೆ ಬಿಜೆಪಿಗೆ- ಯಡಿಯೂರಪ್ಪ