ಶೆಟ್ಟರ್ ಮರಳಿ ಬಿಜೆಪಿಗೆ ಸೇರ್ಪಡೆ ವಿಚಾರ : ಅಸಮಾಧಾನ ಹೊರ ಹಾಕಿದ ಕಾಂಗ್ರೆಸ್ ನಾಯಕರು ಹೇಳಿದ್ದೇನು?

ಬೆಂಗಳೂರು : ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲವೆಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು ನಿನ್ನೆ ಪುನಃ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಈ ವಿಷಯದ ಕುರಿತಾಗಿ ರಾಜ್ಯ ಕಾಂಗ್ರೆಸ್ನ ಹಲವು ನಾಯಕರು ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶೆಟ್ಟರಿಂದ ನಮಗೇನು ಲಾಭವಿಲ್ಲ ಶೆಟ್ಟರಿಂದ ನಮಗೆ ಲಾಭನು ಇಲ್ಲ ನಷ್ಟಾನು ಇಲ್ಲ. ನನಗೆ ನೋವಾಗಿದೆ ಎಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದರು. ಚುನಾವಣೆಯಲ್ಲಿ ಸೋತರೂ ಕೂಡ ಅವರನ್ನು ಎಂಎಲ್ಸಿ ಮಾಡಿದ್ದೇವೆ … Continue reading ಶೆಟ್ಟರ್ ಮರಳಿ ಬಿಜೆಪಿಗೆ ಸೇರ್ಪಡೆ ವಿಚಾರ : ಅಸಮಾಧಾನ ಹೊರ ಹಾಕಿದ ಕಾಂಗ್ರೆಸ್ ನಾಯಕರು ಹೇಳಿದ್ದೇನು?