Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

08/09/2025 2:39 PM

BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ಹಿಂಸಾಚಾರ ; ಒರ್ವ ಸಾವು

08/09/2025 2:39 PM

ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌: ಹಿಂದೂ ಮುಖಂಡರು ಕರೆ

08/09/2025 2:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » FKCCI ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ ಪ್ರಶಸ್ತಿಗೆ ಶಿಲ್ಪಾ ಫೌಂಡೇಷನ್‌ ಭಾಜನ
KARNATAKA

FKCCI ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ ಪ್ರಶಸ್ತಿಗೆ ಶಿಲ್ಪಾ ಫೌಂಡೇಷನ್‌ ಭಾಜನ

By kannadanewsnow0905/09/2025 8:03 PM

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್​​​ಕೆಸಿಸಿಐ) ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಷ್ಟ್ರೀಯ ಮಟ್ಟದ ‘ಎಫ್​​​ಕೆಸಿಸಿಐ ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ’ ಪ್ರಶಸ್ತಿ ಶಿಲ್ಪಾ ಫೌಂಡೇಷನ್ ಲಭಿಸಿದೆ.

ಕೆ.ಜಿ.ರಸ್ತೆಯ ಸರ್. ಎಂ.ವಿ.ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫೌಂಡೇಷನ್ ಸಂಸ್ಥಾಪಕ ಅಚ್ಚುತ್‌ಗೌಡಗೆ ಸಚಿವ ಜಿ.ಪರಮೇಶ್ವರ್ ಪ್ರಶಸ್ತಿ ಪ್ರದಾನ ಮಾಡಿದರು.

11 ವರ್ಷಗಳಿಂದ ಸಾಮಾಜಿಕ ಹೊಣೆಗಾರಿಕೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಗೆ ರಾಷ್ಟ್ರೀಯ ಮಟ್ಟದ ಗೌರವ ದೊರೆತ್ತಿರುವುದು ಹೆಮ್ಮೆ ತಂದಿದೆ. ಸಿಎಸ್‌ಆರ್ ನಿಧಿ ಬಳಸಿ ಫೌಂಡೇಶನ್ ಮೂಲಕ ಉಚಿತವಾಗಿ ಸಾವಿರಾರು ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದೇವೆ. ಕೆ.ಆರ್.ಸರ್ಕಲ್ ಸೇರಿ ಬೆಂಗಳೂರಿನ 3 ಸ್ಥಳಗಳಲ್ಲಿ ಲಕ್ಷಾಂತರ ರೂ.ವೆಚ್ಚದಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ನಿರ್ಮಿಸಿದ್ದೇವೆ. ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಪ್ರಶಸ್ತಿ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡುವುದಕ್ಕೆ ಪ್ರೇರಣೆ ಜೊತೆಗೆ ಜವಾಬ್ದಾರಿಯೂ ಹೆಚ್ಚಿದಂತಾಗಿದೆ ಎಂದು ಅಚ್ಚುತ್‌ಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.

ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ, ಮಹಿಳಾ ಅಭಿವೃದ್ಧಿ, ನೀರು, ನೈರ್ಮಲ್ಯ, ಶುಚಿತ್ವ, ಜಲ ನಿರ್ವಹಣೆ, ಕಾರ್ಪೋರೇಟ್, ಎನ್‌ಜಿಒ ಮತ್ತು ಎಂಎಸ್‌ಎಂಇ ಸೇರಿ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಫ್​​​ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ, ಕೀರ್ತನ್‌ಗೌಡ, ಅಭಿಜಿತ್ ರಂಜನ್, ಅನಿರೀತ್ ಮತ್ತಿತರರಿದ್ದರು.

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

ಎಸ್ ಸಿಒದಲ್ಲಿ ಇತರ ನಾಯಕರನ್ನು ಮೀರಿಸಿದ ಪ್ರಧಾನಿ ನರೇಂದ್ರ ಮೋದಿ

Share. Facebook Twitter LinkedIn WhatsApp Email

Related Posts

ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

08/09/2025 2:39 PM1 Min Read

ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌: ಹಿಂದೂ ಮುಖಂಡರು ಕರೆ

08/09/2025 2:33 PM1 Min Read

BREAKING : ಮದ್ದೂರು ಗಲಭೆ ಪ್ರಕರಣ : ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ!

08/09/2025 1:52 PM1 Min Read
Recent News

ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

08/09/2025 2:39 PM

BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ಹಿಂಸಾಚಾರ ; ಒರ್ವ ಸಾವು

08/09/2025 2:39 PM

ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌: ಹಿಂದೂ ಮುಖಂಡರು ಕರೆ

08/09/2025 2:33 PM

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆಗೆ ಆಕ್ಷೇಪ : ಅಮೇರಿಕಾದಲ್ಲಿ ಭಾರತೀಯ ವ್ಯಕ್ತಿಯ ಗುಂಡಿಕ್ಕಿ ಹತ್ಯೆ.!

08/09/2025 1:57 PM
State News
KARNATAKA

ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

By kannadanewsnow0908/09/2025 2:39 PM KARNATAKA 1 Min Read

ಮಂಡ್ಯ: ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದಂತ ಹಿಂದೂ ಮುಖಂಡರನ್ನು ಪೊಲೀಸರು…

ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌: ಹಿಂದೂ ಮುಖಂಡರು ಕರೆ

08/09/2025 2:33 PM

BREAKING : ಮದ್ದೂರು ಗಲಭೆ ಪ್ರಕರಣ : ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ!

08/09/2025 1:52 PM

BIG NEWS : ಮದ್ದೂರು ಗಲಭೆ ಕೇಸ್ : ಪ್ರಕರಣದಲ್ಲಿ 21 ಜನರನ್ನು ಬಂಧಿಸಲಾಗಿದೆ : ಸಚಿವ ಚಲುವರಾಯಸ್ವಾಮಿ

08/09/2025 1:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.