ಶಿವಮೊಗ್ಗ: ಲೋಕಸಭಾ ಚುನಾವಣೆಯ ಅಂತಿಮ ಕಣದಲ್ಲಿ ’23 ಅಭ್ಯರ್ಥಿ’ಗಳು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಸೇರಿದ್ದಾರೆ. ಇವರದಲ್ಲದೇ ರವಿಕುಮಾರ್ ಎಸ್, … Continue reading ಶಿವಮೊಗ್ಗ: ಲೋಕಸಭಾ ಚುನಾವಣೆಯ ಅಂತಿಮ ಕಣದಲ್ಲಿ ’23 ಅಭ್ಯರ್ಥಿ’ಗಳು