Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ನೇಣಿಗೆ ಶರಣು : ಕಾರಣ ತಿಳಿದರೆ ಬೆಚ್ಚಿ ಬೀಳ್ತೀರಾ!
KARNATAKA

ಶಿವಮೊಗ್ಗ : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ನೇಣಿಗೆ ಶರಣು : ಕಾರಣ ತಿಳಿದರೆ ಬೆಚ್ಚಿ ಬೀಳ್ತೀರಾ!

By kannadanewsnow0526/05/2024 2:04 PM

ಶಿವಮೊಗ್ಗ : ಕೆಲವರು ಯಾವುದೋ ಒಂದು ಕಾರಣಕ್ಕೆ ಅಥವಾ ಯಾವುದೋ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ ಆದರೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಹೌದು ಆತ್ಮಹತ್ಯೆ ಮಾಡಿಕೊಂಡ ಅಕ್ಷತಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹಾಗಾಗಿ ಇಂದು ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತ ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM1 Min Read

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM4 Mins Read

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM1 Min Read
Recent News

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

28/07/2025 6:47 PM
State News
KARNATAKA

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

By kannadanewsnow0928/07/2025 7:02 PM KARNATAKA 1 Min Read

ಮಂಡ್ಯ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ದಲಿತ…

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

28/07/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.