ಶಿವಮೊಗ್ಗ: ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ – DC ಡಾ.ಆರ್.ಸೆಲ್ವಮಣಿ

ಶಿವಮೊಗ್ಗ : ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ(ಕರ್ನಾಟಕ ತಿದ್ದುಪಡಿ) … Continue reading ಶಿವಮೊಗ್ಗ: ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ – DC ಡಾ.ಆರ್.ಸೆಲ್ವಮಣಿ