BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ಪ್ರಕರಣ: ಬಂಧಿತ ಆರೀಫ್ ಗೆ ಜಾಮೀನು ಮಂಜೂರು

ಶಿವಮೊಗ್ಗ: 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಗರದ ಮಾಲ್ ಒಂದರಲ್ಲಿ ಸ್ವಾತಂತ್ರ್ಯ ಯೋಧರ ಪೋಟೋ ಇಡಲಾಗಿತ್ತು. ಈ ಸಾಲಿನಲ್ಲಿ ಸಾವರ್ಕರ್ ಪೋಟೋ ಇಟ್ಟಿದ್ದಕ್ಕೆ ಆರೀಫ್ ಎಂಬುವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೀಗಾಗಿ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನದಕ್ಕೆ ಒಪ್ಪಿಸಿದ್ದರು. ಈಗ ಅವರಿಗೆ ಕೋರ್ಟ್ ಜಾಮೀನು ನೀಡಿದೆ. BIG BREAKING NEWS: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಕಾರ್ಯಕರ್ತನಿಂದಲೇ ಮೊಟ್ಟೆ ಎಸೆತ | Siddaramaiah ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿ ಸ್ವಾತಂತ್ರ್ಯೋತ್ಸವದ … Continue reading BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ಪ್ರಕರಣ: ಬಂಧಿತ ಆರೀಫ್ ಗೆ ಜಾಮೀನು ಮಂಜೂರು