BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ‘ಶಾಸಕ ಬೇಳೂರು ಗೋಪಾಲಕೃಷ್ಣ’ಗೆ ಭರ್ಜರಿ ಗೆಲುವು

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ನಡೆಯಿತು. ಈ ಚುನಾವಣೆಗೆ ನಿರ್ದೇಶಕರ ಸ್ಥಾನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸಿದ್ದರು. ಇಂತಹ ಚುನಾವಣೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಿತು. ಆ ಬಳಿಕ ಮತಏಣಿಕೆ ಕೂಡ ನಡೆದು, … Continue reading BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ‘ಶಾಸಕ ಬೇಳೂರು ಗೋಪಾಲಕೃಷ್ಣ’ಗೆ ಭರ್ಜರಿ ಗೆಲುವು