ಶಿವಮೊಗ್ಗ: ಡೀಸೆಲ್ ಸಬ್ಸಿಡಿ ಯೋಜನೆ ‘ರೈತಶಕ್ತಿ’ ಅನುಷ್ಟಾನ

ಶಿವಮೊಗ್ಗ : 2022-23ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ “ರೈತಶಕ್ತಿ” ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250/- ರೂ.ನಂತೆ ಗರಿಷ್ಟ 5 ಎಕರೆಯವರೆಗೆ 1250/- ರೂ.ಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ “ರೈತಶಕ್ತಿ” ಯೋಜನೆ ಇದಾಗಿದೆ. ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಗರಿಷ್ಟ 5 ಎಕರೆಯವರೆಗೆ … Continue reading ಶಿವಮೊಗ್ಗ: ಡೀಸೆಲ್ ಸಬ್ಸಿಡಿ ಯೋಜನೆ ‘ರೈತಶಕ್ತಿ’ ಅನುಷ್ಟಾನ