shocking news : ಶಿವಮೊಗ್ಗದಲ್ಲಿ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 4 ಕೆ.ಜಿ ತೂಕದ ಗೆಡ್ಡೆ ಹೊರಗೆ ತೆಗೆದ ವೈದ್ಯರು

ಶಿವಮೊಗ್ಗ: ಜಿಲ್ಲೆಯಲ್ಲಿ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 4 ಕೆ.ಜಿ ತೂಕದ ಗೆಡ್ಡೆಯನ್ನು ವೈದ್ಯರ ತಂಡ ಯಶಸ್ವಿಯಾಗಿ ಹೊರಗೆ ತೆಗೆದಿದೆ. ಜಯ ಚಾಮರಾಜೇಂದ್ರ ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ.ರಂಗಸ್ವಾಮಿ, ಡಾ. ಸುಮ ಹಾಗೂ ಇತರರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ. BIGG NEWS: ಕರ್ನಾಟಕದಲ್ಲಿ ಕೆಂಪು ಬಾವುಟ ಹಾರಿಸಲಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್   ಭದ್ರಾವತಿ ತಾಲೂಕಿನ ಅಂತರಗಂಗೆ ನಿವಾಸಿ 65 ಶಾರದಮ್ಮ ಎಂಬುವರು ಬಹು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಂತರ ಸ್ಥಳೀಯ ವೈದ್ಯರ ಬಳಿ ತೋರಿಸಿದಾಗ ಅವರ … Continue reading shocking news : ಶಿವಮೊಗ್ಗದಲ್ಲಿ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 4 ಕೆ.ಜಿ ತೂಕದ ಗೆಡ್ಡೆ ಹೊರಗೆ ತೆಗೆದ ವೈದ್ಯರು