BIGG NEWS : ಶಿವಮೊಗ್ಗದಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಬಹುಮಾನ : ಗೃಹ ಸಚಿವ ಅರಗಜ್ಞಾನೇಂದ್ರ ಘೋಷಣೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಶಂಕಿತ ಇಬ್ಬರು ಉಗ್ರರನ್ನು ಬಂಧಿಸಿರುವ ಪೊಲೀಸರಿಗೆ ಬಹುಮಾನ ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BREAKING NEWS : ರಾಜ್ಯದ ಹಲವೆಡೆ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ : ತುಮಕೂರಿನಲ್ಲಿ ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಮಹಿಳೆ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇಬ್ಬರು ಉಗ್ರರನ್ನು ಬಂಧಿಸಿ ದೊಡ್ಡ ಅನಾಹುತ ತಪ್ಪಿಸಿದ ಶಿವಮೊಗ್ಗ ಪೊಲೀಸರಿಗೆ ಬಹುಮಾನ ನೀಡಲಾಗುವುದು. ಶಂಕಿತ ಉಗ್ರರನ್ನು ಬಂಧಿಸಿ ಮುಂದೆ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು … Continue reading BIGG NEWS : ಶಿವಮೊಗ್ಗದಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಬಹುಮಾನ : ಗೃಹ ಸಚಿವ ಅರಗಜ್ಞಾನೇಂದ್ರ ಘೋಷಣೆ