ಶಿವಮೊಗ್ಗ: ‘ಸಂವಿಧಾನ’ದ ಕಾಲಾಳು ಆಗಬೇಕಾದ ಕಾಲವಿದು – ಸುದೀರ್ ಕುಮಾರ್ ಮುರೊಳ್ಳಿ

ಶಿವಮೊಗ್ಗ: ಭಾರತದ ಸಂವಿಧಾನವನ್ನು ಬಹಳ ಅಸ್ಥೆಯಿಂದ ಅಂಬೇಡ್ಕರ್ ಮತ್ತು ಹಲವರು ರಚಿಸಿದ್ದಾರೆ. ಸಂವಿಧಾನ ಇವತ್ತು ಅಪಾಯದ ಅಂಚಿನಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ಕಾಲಾಳುಗಳು ಆಗಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ ಎಂದು ವಕೀಲರು ಮತ್ತು ಸಮಾಜ ಸೇವಕರಾದ ಸುದೀರ್ ಕುಮಾರ್ ಮುರೊಳ್ಳಿ ಅಭಿಪ್ರಾಯ ಪಟ್ಟರು. ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಉಳ್ಳೂರು ಸಿಗಂದೂರೇಶ್ವರಿ ಎಜುಕೇಷನಲ್ ಟ್ರಸ್ಟ್ ಮತ್ತು ಡಿಜಿಟಲ್ ಮಿಡಿಯಾ ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಏರ್ಪಡಿಸಲಾದ ಭಾರತದ ಸಂವಿಧಾನ ಮತ್ತು ವಿದ್ಯಾರ್ಥಿಗಳು ಕುರಿತು ಅವರು ಉಪನ್ಯಾಸ ನೀಡಿ … Continue reading ಶಿವಮೊಗ್ಗ: ‘ಸಂವಿಧಾನ’ದ ಕಾಲಾಳು ಆಗಬೇಕಾದ ಕಾಲವಿದು – ಸುದೀರ್ ಕುಮಾರ್ ಮುರೊಳ್ಳಿ