ಶಿವಮೊಗ್ಗ: ಧಾರಾಕಾರ ಮಳೆಗೆ ಗುಡ್ಡ ಕುಸಿತ, ಸಾಗರ ತಾಲೂಕಿನ ಅಡಗಳಲೆ ಗ್ರಾಮದಲ್ಲಿ ಗದ್ದೆ, ತೋಟ ನಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ ( Heavy Rain). ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇಂದು ಧಾರಾಕಾರ ಮಳೆಯಿಂದಾಗಿ ಅಡಗಳಲೆ ಗ್ರಾಮದ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಈ ಪರಿಣಾಮದಿಂದಾಗಿ ತೋಟ, ಗದ್ದೆ ನಾಶಗೊಂಡಿರೋ ಘಟನೆ ನಡೆದಿದೆ. BIGG NEWS : ‘ಶಿವ-ಪಾರ್ವತಿ ವೇಷ’ ತೊಟ್ಟು ಹಣದುಬ್ಬರ ಕುರಿತು ಅಪಹಾಸ್ಯ ; ಕಲಾವಿದನ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಡಗಳಲೆ ಗ್ರಾಮದಲ್ಲಿ ಇಂದು ಭಾರೀ ಮಳೆಯಿಂದಾಗಿ ಗುಡ್ಡ ಕುಸಿತಗೊಂಡಿದೆ. ಗುಡ್ಡ ಕುಸಿತದ … Continue reading ಶಿವಮೊಗ್ಗ: ಧಾರಾಕಾರ ಮಳೆಗೆ ಗುಡ್ಡ ಕುಸಿತ, ಸಾಗರ ತಾಲೂಕಿನ ಅಡಗಳಲೆ ಗ್ರಾಮದಲ್ಲಿ ಗದ್ದೆ, ತೋಟ ನಾಶ