ಶಿವಮೊಗ್ಗ: ಮೆಕ್ಕೆಜೋಳ ಬೆಳೆ ಹಾನಿ: ವೈಯಕ್ತಿಕ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಡಿಸಿ ಸೂಚನೆ

ಶಿವಮೊಗ್ಗ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆಗೆ ಬೆಳೆ ವಿಮೆ ಯೋಜನೆಯಡಿ ನಿಗಧಿತ ಶುಲ್ಕ ಪಾವತಿಸಿ, ಈಗಾಗಲೇ ನೋಂದಣಿ ಮಾಡಿಸಿಕೊಂಡಿರುವ ರೈತರು ವೈಯಕ್ತಿಕ ನಷ್ಟ ಪರಿಹಾರಕ್ಕಾಗಿ ಆಗಸ್ಟ್ 16ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದ್ದಾರೆ. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಪೂರ್ಣ … Continue reading ಶಿವಮೊಗ್ಗ: ಮೆಕ್ಕೆಜೋಳ ಬೆಳೆ ಹಾನಿ: ವೈಯಕ್ತಿಕ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಡಿಸಿ ಸೂಚನೆ