ಶಿವಮೊಗ್ಗ: ಸಾಗರ ನಗರದಲ್ಲಿ ‘ಶುದ್ಧ ಕುಡಿಯುವ ನೀರಿನ ಘಟಕ’ವನ್ನು ‘ನಗರಸಭಾ ಸದಸ್ಯ ಸೈಯದ್ ಜಾಕೀರ್’ ಉದ್ಘಾಟನೆ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಈಶ್ವರ ಡೆಕೋರೇಟರ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ಲೋಕಾರ್ಪಣೆಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಾರ್ಕೆಟ್ ರಸ್ತೆಯ ಈಶ್ವರ ಡೆಕೋರೇಟರ್ಸ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟ ಸ್ಥಾಪನೆ ಮಾಡಲಾಗಿತ್ತು. ಈ ಘಟಕವನ್ನು ಇಂದು ನಗರದ ಸಭಾ ಸದಸ್ಯರಾದ ಸೈಯದ್ ಜಾಕೀರ್ ಅವರು ಉದ್ಘಾಟಿಸಿದರು. ಈ ಮೂಲಕ ಸಾರ್ಜಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ಮಾಜಿ ಸದಸ್ಯರಾದ ಕವಿತಾ ಜಯಣ್ಣ, ಕೆ.ವಿ. ಗಂಗಾಧರ, … Continue reading ಶಿವಮೊಗ್ಗ: ಸಾಗರ ನಗರದಲ್ಲಿ ‘ಶುದ್ಧ ಕುಡಿಯುವ ನೀರಿನ ಘಟಕ’ವನ್ನು ‘ನಗರಸಭಾ ಸದಸ್ಯ ಸೈಯದ್ ಜಾಕೀರ್’ ಉದ್ಘಾಟನೆ