Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈಗ ಆಧಾರ್ ಕೇಂದ್ರ ಸುತ್ತುವ ಅಗತ್ಯವಿಲ್ಲ, ಮನೆಯಲ್ಲಿ ಕುಳಿತು ಆಧಾರ್’ನಲ್ಲಿರುವ ‘ಮೊಬೈಲ್ ನಂಬರ್’ ಬದಲಿಸಿ!

28/11/2025 3:37 PM

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM

ಆನ್ಲೈನ್ ಟಿಕೆಟ್ ಹೊಂದಿರೋರಿಗೆ ಮಾತ್ರ ಏಕೆ ‘ವಿಮೆ’ ಸಿಗುತ್ತೆ.? ಸುಪ್ರೀಂಕೋರ್ಟ್’ನಿಂದ ರೈಲ್ವೆಗೆ ಮಹತ್ವದ ಪ್ರಶ್ನೆ

28/11/2025 3:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0905/10/2024 3:26 PM

ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಅಕ್ಟೋಬರ್ 6ರ ನಾಳೆ, ಅಕ್ಟೋಬರ್ 7ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅ.6ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿಪಾಳ್ಯ ಪವರ್ ಕಟ್ ಆಗಲಿದೆ.

ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಕ್ರಾಸ್ ವರೆಗೆ, 100 ಅಡಿ ರಸ್ತೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಅಗಸವಳ್ಳಿ, ಐಹೊಳೆ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತರಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅ.7ರಂದು ಈ ಪ್ರದೇಶಗಳಲ್ಲಿ ಪವರ್ ಕಟ್

ಶಿವಮೊಗ್ಗ ಆಲ್ಕೋಳ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 07 ರಂದು ಬೆಳಗ್ಗೆ 9.00 ರಿಂದ ಸಂಜೆ 5.30ರವರೆಗೆ ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.8ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM1 Min Read

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM1 Min Read

ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

28/11/2025 2:04 PM1 Min Read
Recent News

ಈಗ ಆಧಾರ್ ಕೇಂದ್ರ ಸುತ್ತುವ ಅಗತ್ಯವಿಲ್ಲ, ಮನೆಯಲ್ಲಿ ಕುಳಿತು ಆಧಾರ್’ನಲ್ಲಿರುವ ‘ಮೊಬೈಲ್ ನಂಬರ್’ ಬದಲಿಸಿ!

28/11/2025 3:37 PM

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM

ಆನ್ಲೈನ್ ಟಿಕೆಟ್ ಹೊಂದಿರೋರಿಗೆ ಮಾತ್ರ ಏಕೆ ‘ವಿಮೆ’ ಸಿಗುತ್ತೆ.? ಸುಪ್ರೀಂಕೋರ್ಟ್’ನಿಂದ ರೈಲ್ವೆಗೆ ಮಹತ್ವದ ಪ್ರಶ್ನೆ

28/11/2025 3:13 PM

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

By kannadanewsnow0528/11/2025 3:13 PM KARNATAKA 1 Min Read

ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ…

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM

ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

28/11/2025 2:04 PM

ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?

28/11/2025 2:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.