ಶಿವಮೊಗ್ಗ: ಆಲ್ಕೊಳ ವಿ.ವಿ.ಕೇಂದ್ರದಲ್ಲಿ ಬ್ಯಾಂಕ್-3ರ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 17 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.30ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ.17ರಂದು ವಿನೋಬನಗರ, ಮೈತ್ರಿ ಅಪಾರ್ಟ್ಮೆಂಟ್, 100 ಅಡಿರಸ್ತೆ, 60 ಅಡಿರಸ್ತೆ, ಜೈಲ್ ರಸ್ತೆ, ಶುಭಮಂಗಳ ಹಿಂಭಾಗ ಮತ್ತು ಮುಂಭಾಗ, ಪೊಲೀಸ್ ಚೌಕಿ, ಮೇಧಾರ ಕೇರಿ, ಫ್ರೀಡಂಪಾರ್ಕ್ ಎದುರು, ರಾಜೇಂದ್ರನಗರ, ರವೀಂದ್ರನಗರ,ಗಾAಧಿನಗರ, ವೆಂಕಟೇಶನಗರ, ಸವಳಂಗರಸ್ತೆ, ಆಲ್ಕೋಳ, ಮಂಗಳಾ ಮಂದಿರ ರಸ್ತೆ ಕರೆಂಟ್ ಇರೋದಿಲ್ಲ ಎಂಬುದಾಗಿ ಹೇಳಿದೆ.
ಇನ್ನೂ ಮುನಿಯಪ್ಪ ಲೇಔಟ್, ಸಂಗೋಳ್ಳಿರಾಯಣ್ಣ ಲೇಔಟ್, ಆದರ್ಶನಗರ, ಸೋಮಿನಕೊಪ್ಪ, ಹೊಂಗಿರಣ ಲೇಔಟ್, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಶಿವಸಾಯಿ ಕಾಸ್ಟಿಂಗ್, ಪ್ರೆಸ್ ಕಾಲೋನಿ, ಬೈರನಕೊಪ್ಪ, ಶಾರದಮ್ಮ ಲೇಔಟ್, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಗೆಜ್ಜೇನಹಳ್ಳಿ, ಗೆಜ್ಜೇನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ ಇಂಡಸ್ಟ್ರೀಯಲ್ ಏರಿಯಾ, ಶರ್ಮ ಲೇಔಟ್, ಬಸವನಗಂಗೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳೋ ನಿರೀಕ್ಷೆಯಲ್ಲಿದ ‘ಶಿವಮೊಗ್ಗ ಜನತೆ’ಗೆ ಗುಡ್ ನ್ಯೂಸ್
ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!